ರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಹೋಮಿಯೋಪಥಿಯ ಮಹತ್ವ ಈ ಕುರಿತು ಮಾತನಾಡುವವರು ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಕೊಲ್ಲೂರು ಬಳ್ಕುಂಜೆಯ ಸರಕಾರಿ ಆಯುರ್ವೇದ ಚಿಕಿತ್ಸಾಲಯದ ಹೋಮಿಯೋಪಥಿ ತಜ್ಞೆ(BNHS) ಡಾ. ಮೇಘ ಬಿ ಕೆ ಅವರು. ಈ ಕಾರ್ಯಕ್ರಮವು ಏಪ್ರಿಲ್ 23, 2025 ರಂದು ಪ್ರಸಾರವಾಯಿತು.
Arogya Sarang Health Tips Information Programmeರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಸೂಜಿ ಚಿಕಿತ್ಸೆಯ ಮಹತ್ವ ಈ ಕುರಿತು ಮಾತನಾಡುವವರು ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಕೊಲ್ಲೂರು ಬಳ್ಕುಂಜೆಯ ಸರಕಾರಿ ಆಯುರ್ವೇದ ಚಿಕಿತ್ಸಾಲಯದಪ್ರಕೃತಿ ಚಿಕಿತ್ಸೆ ಹಾಗೂ ಯೋಗ ತಜ್ಞ(BNYS) ಡಾ. ಅಶ್ವಿನ್ ಕುಮಾರ್ ಅವರು. ಈ ಕಾರ್ಯಕ್ರಮವು ಏಪ್ರಿಲ್ 22, 2025 ರಂದು ಪ್ರಸಾರವಾಯಿತು.
Arogya Sarang Health Tips Information Programmeರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ನ್ಯಾಚುರೋಪತಿಯಲ್ಲಿ ಆಹಾರದ ಮಹತ್ವ ಈ ಕುರಿತು ಮಾತನಾಡುವವರು ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಕೊಲ್ಲೂರು ಬಳ್ಕುಂಜೆಯ ಸರಕಾರಿ ಆಯುರ್ವೇದ ಚಿಕಿತ್ಸಾಲಯದ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ತಜ್ಞರಾದ ಡಾ. ಅಶ್ವಿನಿ ಭಟ್ ಅವರು. ಈ ಕಾರ್ಯಕ್ರಮವು ಏಪ್ರಿಲ್ 21, 2025 ರಂದು ಪ್ರಸಾರವಾಯಿತು.
Arogya Sarang Health Tipsರೇಡಿಯೋ ಸಾರಂಗ್ ನ ವಿನೂತನ ಕಾರ್ಯಕ್ರಮ Voice Of Manjula with RJ Manjula, ಈ ಕಾರ್ಯಕ್ರಮವು ಏಪ್ರಿಲ್ 21,2025 ರಂದು ಪ್ರಸಾರವಾಯಿತು.
Special Programರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ವಿಶ್ವ ಆರೋಗ್ಯ ದಿನಾಚರಣೆ-02 ಈ ಕುರಿತು ಭಾಗವಹಿಸುವವರು ಡಾ. ಸುಕನ್ಯಾ, ಸಹಾಯಕ ಪ್ರಾಧ್ಯಾಪಕರು, ಕೆ ಎ ಎಂಸಿ, ಮಂಗಳೂರು. ಸಂದರ್ಶನ ನಡೆಸಿದವರು ಮಂಗಳೂರಿನ ಆಯುಷ್ ಇಲಾಖೆಯ ಹಿರಿಯ ವೈದ್ಯಾಧಿಕಾರಿ ಡಾ ಶೋಭಾರಾಣಿ. ಈ ಕಾರ್ಯಕ್ರಮವು ಏಪ್ರಿಲ್ 16, 2025 ರಂದು ಪ್ರಸಾರವಾಯಿತು.
Arogya Sarang Health Tips Information Programmeರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ವಿಶ್ವ ಆರೋಗ್ಯ ದಿನಾಚರಣೆ-01 ಈ ಕುರಿತು ಭಾಗವಹಿಸುವವರು ಡಾ. ಸುಕನ್ಯಾ, ಸಹಾಯಕ ಪ್ರಾಧ್ಯಾಪಕರು, ಕೆ ಎ ಎಂಸಿ, ಮಂಗಳೂರು. ಸಂದರ್ಶನ ನಡೆಸಿದವರು ಮಂಗಳೂರಿನ ಆಯುಷ್ ಇಲಾಖೆಯ ಹಿರಿಯ ವೈದ್ಯಾಧಿಕಾರಿ ಡಾ ಶೋಭಾರಾಣಿ. ಈ ಕಾರ್ಯಕ್ರಮವು ಏಪ್ರಿಲ್ 16, 2025 ರಂದು ಪ್ರಸಾರವಾಯಿತು.
Arogya Sarang Health Tips Information Programmeತಾಳೊ ಉಮಾಳೊ ಕೊಂಕಣಿ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಮಂಗಳೂರಿನ ಕೂಳೂರಿನ ಪ್ರತಿಭಾವಂತ ಜೋಡಿಗಳಾದ ಜೀವನ್ ಪಿರೇರಾ ಹಾಗೂ ಡಿಂಪಲ್ ಸೋನಿಯಾ ಡಿಸೋಜಾ ಅವರ ಜೊತೆ ನಡೆಸಿದ ಸಂದರ್ಶನ. ಈ ಕಾರ್ಯಕ್ರಮವು ಏಪ್ರಿಲ್ 15, 2025 ರಂದು ಪ್ರಸಾರವಾಯಿತು.
Interview Live Phone-in Thalo Umaloನಮ್ಮ ಸಂವಿಧಾನ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಮಾನವ ಹಕ್ಕುಗಳು ಈ ಕುರಿತು ಭಾಗವಹಿಸಿದವರು ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ರಾಜ್ಯ ಶಾಸ್ತ್ರ ವಿಭಾಗ ಮುಖ್ಯಸ್ಥರಾದ ಡಾ. ರೋಸ್ ವೀರಾ ಡಿಸೋಜಾ ಅವರು. ಈ ಕಾರ್ಯಕ್ರಮವು ಎಪ್ರಿಲ್ 12, 2025 ರಂದು ಪ್ರಸಾರವಾಯಿತು.
Namma Samvidhana Information Programmeಹಲೋ ವೆನ್ಲಾಕ್ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಸರ್ಕಾರದ ವತಿಯಿಂದ ಉಚಿತ ಕನ್ನಡಕ ವಿತರಣಾ ಯೋಜನೆ- ಆಶಾ ಕಿರಣ್ ಈ ಕುರಿತು ಮಂಗಳೂರಿನ ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯ ನೇತ್ರ ತಜ್ಞರಾದ ಡಾ. ಅನಿತಾ ಕಿರಣ್ ಅವರ ಮಾತುಗಳು. ಈ ಕಾರ್ಯಕ್ರಮವು ಏಪ್ರಿಲ್ 11, 2025 ರಂದು ಪ್ರಸಾರವಾಯಿತು.
Interview Live Phone-in Hallo Wenlock