ವಿವಿಧ ಯೋಜನೆಗಳು ಮತ್ತು ಸವಲತ್ತುಗಳ ಮಾಹಿತಿಯೊಂದಿಗೆ ಮೂಡಿಬರುವ ಮಾರ್ಗದರ್ಶಿ ವಿಶೇಷ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಪಶುಪಾಲನ ಇಲಾಖೆಯಲ್ಲಿನ ಸೇವೆಗಳು ಮತ್ತು ಯೋಜನೆಗಳು ಈ ಕುರಿತು ಭಾಗವಹಿಸಿದ ಅತಿಥಿ ದಕ್ಷಿಣ ಕನ್ನಡ ಜಿಲ್ಲೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವೆಗಳ ಇಲಾಖೆಯ ಉಪ ನಿರ್ದೇಶಕರ ಕಛೇರಿಯ ಮುಖ್ಯ ಪಶು ವೈದ್ಯಾಧಿಕಾರಿ (ಆಡಳಿತ) ಡಾ. ವಸಂತ ಕುಮಾರ್ ಶೆಟ್ಟಿಅವರು. ಈ ಕಾರ್ಯಕ್ರಮವು ಮಾರ್ಚ್ 21 ರಂದು ಪ್ರಸಾರವಾಯಿತು.
Interview Live Phone-in Margadarshiರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಸ್ತ್ರೀರೋಗಗಳ ಬಗ್ಗೆ ಅರಿವು ಹಾಗೂ ಆಯುರ್ವೇದದಲ್ಲಿ ಅವುಗಳಿಗಿರುವ ಚಿಕಿತ್ಸೆಗಳು ಈ ಕುರಿತು ಮಾತನಾಡುವವರು ಮಂಗಳೂರಿನ ತಲಪಾಡಿಯ ಶಾರದಾ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಪ್ರಸೂತಿ ತಂತ್ರ ಹಾಗೂ ಸ್ತ್ರೀರೋಗ ವಿಭಾಗದ ಅಸಿಸ್ಟೆಂಟ್ ಪ್ರೊಫೆಸರ್ ಮತ್ತು ಕನ್ಸಲ್ಟಿಂಗ್ ಫಿಸೀಷಿಯನ್ ಆಗಿರುವ ಡಾ. ಸಹನಾ ಜಿ ಅವರು. ಈ ಕಾರ್ಯಕ್ರಮವು ಮೇ 7, 2025 ರಂದು ಪ್ರಸಾರವಾಯಿತು.
Arogya Sarang Health Tips Information Programmeರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಅಥವಾ ಬೊಜ್ಜು ಮತ್ತು ಆಯುರ್ವೇದದಲ್ಲಿ ಪರಿಹಾರ ಈ ಕುರಿತು ಮಾತನಾಡುವವರು ಮಂಗಳೂರಿನ ತಲಪಾಡಿಯ ಶಾರದಾ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಪಂಚಕರ್ಮ ವಿಭಾಗದ ಪ್ರೊಫೆಸರ್ ಆಗಿರುವ ಡಾ. ಶಿಲ್ಪಾ ಸೂರಜ್ ಅವರು. ಈ ಕಾರ್ಯಕ್ರಮವು ಮೇ 6, 2025 ರಂದು ಪ್ರಸಾರವಾಯಿತು.
Arogya Sarang Health Tips Information Programmeರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಸಂತಾನ ಹೀನತೆ/ ಬಂಜೆತನ ಈ ಕುರಿತು ಮಾತನಾಡುವವರು ಮಂಗಳೂರಿನ ತಲಪಾಡಿಯ ಶಾರದಾ ಯೋಗ ಮತ್ತುನ್ಯಾಚುರೋಪತಿ ಮೆಡಿಕಲ್ ಕಾಲೇಜಿನ ಪ್ರಸೂತಿ ತಂತ್ರ ಮತ್ತು ಸ್ತ್ರೀರೋಗ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಹಾಗೂ ಕನ್ಸಲ್ಟಿಂಗ್ ಫಿಸೀಶಿಯನ್ ಆಗಿರುವ ಡಾ. ಅಶ್ವಿನಿ ಮರಾಠೆ ಅವರು. ಈ ಕಾರ್ಯಕ್ರಮವು ಮೇ 05, 2025 ರಂದು ಪ್ರಸಾರವಾಯಿತು.
Arogya Sarang Health Tips Information Programmeರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಸ್ವಸ್ಥ ಜೀವನದ ರಹಸ್ಯ, ನೈಸರ್ಗಿಕ ಚಿಕಿತ್ಸೆ ಮತ್ತು ಯೋಗ ಈ ಕುರಿತು ಮಾತನಾಡುವವರು ಮಂಗಳೂರಿನ ತಲಪಾಡಿಯ ಶಾರದಾ ಯೋಗ ಮತ್ತುನ್ಯಾಚುರೋಪತಿ ಮೆಡಿಕಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಹಾಗೂ ಹಿರಿಯ ವೈದ್ಯಕೀಯ ಅಧಿಕಾರಿ ಡಾ. ಸ್ವಪ್ನ ಎಸ್ ಅವರು. ಈ ಕಾರ್ಯಕ್ರಮವು ಏಪ್ರಿಲ್ 30, 2025 ರಂದು ಪ್ರಸಾರವಾಯಿತು.
Arogya Sarang Health Tips Information Programmeವಿವಿಧ ಯೋಜನೆಗಳು ಮತ್ತು ಸವಲತ್ತುಗಳ ಮಾಹಿತಿಯೊಂದಿಗೆ ಮೂಡಿಬರುವ ಮಾರ್ಗದರ್ಶಿ ವಿಶೇಷ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಕಾರ್ಮಿಕ ಮಂಡಳಿಯ ಯೋಜನೆಗಳು ಮತ್ತು ದೊರೆಯುವ ಸೌಲಭ್ಯಗಳು ಈ ಕುರಿತು ಭಾಗವಹಿಸಿದ ಅತಿಥಿ ಮಂಗಳೂರು ಉಪ ವಿಭಾಗ-2 ರ ಕಾರ್ಮಿಕ ಅಧಿಕಾರಿ ವಿಲ್ಮಾ ಎಲಿಜಬೆತ್ ತಾವ್ರೊ ಅವರು. ಈ ಕಾರ್ಯಕ್ರಮವು ಎಪ್ರಿಲ್ 25 ರಂದು ಪ್ರಸಾರವಾಯಿತು.
Interview Live Phone-in Margadarshiರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ರೋಗ ನಿರೋಧಕ ಶಕ್ತಿಯ ವೃದ್ಧಿಗಾಗಿ ಯೋಗ ಹಾಗೂ ಪ್ರಕೃತಿ ಚಿಕಿತ್ಸೆಯ ಮಹತ್ವ ಈ ಕುರಿತು ಮಾತನಾಡುವವರು ಮಂಗಳೂರಿನ ತಲಪಾಡಿಯ ಶಾರದಾ ಯೋಗ ಮತ್ತುನ್ಯಾಚುರೋಪತಿ ಮೆಡಿಕಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ಸಾಯಿ ಸುಪ್ರಿಯಾ ಅವರು. ಈ ಕಾರ್ಯಕ್ರಮವು ಏಪ್ರಿಲ್ 29, 2025 ರಂದು ಪ್ರಸಾರವಾಯಿತು.
Arogya Sarang Health Tips Information Programmeರೇಡಿಯೋ ಸಾರಂಗ್ ನ ತುಳು ಪ್ರಸಾರದಲ್ಲಿ ಬಿನ್ನೆರೆ ಪಾತೆರಕತೆ ವಿಶೇಷ ಕಾರ್ಯಕ್ರಮದಲ್ಲಿ ಬಾಣಂತಿ ಆರೈಕೆ ಮಾಡುತ್ತಿರುವ ಮಂಗಳೂರಿನ ಶಕ್ತಿನಗರ ಕಾರ್ಮಿಕ ಕಾಲೊನಿಯ ಮೋಹಿನಿ ಶಕ್ತಿನಗರ ಅವರ ಜೊತೆಗಿನ ಸಂದರ್ಶನ. ಈ ಕಾರ್ಯಕ್ರಮವು ಏಪ್ರಿಲ್ 28, 2025 ರಂದು ಪ್ರಸಾರವಾಯಿತು.
Interview Binnere Paterakatheರೇಡಿಯೋ ಸಾರಂಗ್ ನ ವಿನೂತನ ಕಾರ್ಯಕ್ರಮ ಸಮಾಜಮುಖಿ ಕಾರ್ಯಕ್ರಮದಲ್ಲಿ ಮಂಗಳೂರಿನ ಅಂಬಾ ಮಹೇಶ್ವರಿ ಸೇವಾ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಗಳಾದ ಉಮಾನಾಥ್ ಕೋಟೆಕಾರ್ ಅವರ ಜೊತೆ ನಡೆಸಿದ ಸಂದರ್ಶನ. ಈ ಕಾರ್ಯಕ್ರಮವು ಎಪ್ರಿಲ್ 24, 2025 ರಂದು ಪ್ರಸಾರವಾಯಿತು.
Interview Live Phone-in Samaja Mukhi