ರೇಡಿಯೋ ಸಾರಂಗ್ ನಲ್ಲಿ ವಿಶೇಷ ಆಹಾರ ಖಾದ್ಯಗಳು, ಆಹಾರ ಕ್ರಮದ ವೈವಿಧ್ಯ, ಸಾಂಪ್ರದಾಯಿಕ ಅಡುಗೆ ಮತ್ತು ಅಡುಗೆ ಟಿಪ್ಸ್ ಗಳೊಂದಿಗೆ ಮೂಡಿಬರುತ್ತಿರುವ ಅಡುಗೆ ಮನೆ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಬೇಸಿಗೆಯಲ್ಲಿ ಮಾಡುವ ತಂಪು ಪಾನೀಯಗಳು ಕುರಿತ ಕಾರ್ಯಕ್ರಮದಲ್ಲಿ ಭಾಗವಹಿಸುವವರು ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಬಳ್ಕೂರು ಕೊಲ್ಲೂರು ಸರಕಾರಿ ಆಯುರ್ವೇದ ಚಿಕಿತ್ಸಾಲಯದ ಹಿರಿಯ ವೈದ್ಯಾಧಿಕಾರಿಗಳಾದ ಡಾ. ಶೋಭರಾಣಿ ಅವರು. ಈ ಕಾರ್ಯಕ್ರಮವು ಮಾರ್ಚ್ 21, 2025 ರಂದು ಪ್ರಸಾರವಾಯಿತು.
Aduge Mane Cooking Series Cooking Tipsರೇಡಿಯೋ ಸಾರಂಗ್ ನಲ್ಲಿ ವಿಶೇಷ ಆಹಾರ ಖಾದ್ಯಗಳು, ಆಹಾರ ಕ್ರಮದ ವೈವಿಧ್ಯ, ಸಾಂಪ್ರದಾಯಿಕ ಅಡುಗೆ ಮತ್ತು ಅಡುಗೆ ಟಿಪ್ಸ್ ಗಳೊಂದಿಗೆ ಮೂಡಿಬರುತ್ತಿರುವ ಅಡುಗೆ ಮನೆ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಅಣಬೆ ಸೇವನೆ ಮತ್ತು ಉಪಯೋಗ ಈ ಕುರಿತ ಕಾರ್ಯಕ್ರಮದಲ್ಲಿ ಭಾಗವಹಿಸುವವರು ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಆಹಾರ ಮತ್ತು ವಿಜ್ಞಾನ ವಿಭಾಗದ ಅಸಿಸ್ಟೆಂಟ್ ಪ್ರೊಫೆಸರ್ ಆಗಿರುವ ಜೊವಿಟ ಕ್ಯಾರೆಲ್ ಸೋನ್ಸ್ ಅವರು. ಈ ಕಾರ್ಯಕ್ರಮವು ಮಾರ್ಚ್ 20, 2025 ರಂದು ಪ್ರಸಾರವಾಯಿತು.
Aduge Mane Cooking Series Cooking Tipsರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಅಭ್ಯಂಗದ ಪ್ರಾಮುಖ್ಯತೆ ಈ ಕುರಿತು ಮಾತನಾಡುವವರು ಮಂಗಳೂರಿನ ಜಿಲ್ಲಾ ಆಯುಷ್ ಆಸ್ಪತ್ರೆಯ ಪಂಚಕರ್ಮ ಚಿಕಿತ್ಸಾ ತಜ್ಞವೈದ್ಯರಾದ ಡಾ. ಬಸವರಾಜ ಶಿರೂರು ಅವರು. ಈ ಕಾರ್ಯಕ್ರಮವು ಮಾರ್ಚ್ 19, 2025 ಬುಧವಾರದಂದು ಪ್ರಸಾರವಾಯಿತು.
Arogya Sarang Health Tipsರೇಡಿಯೋ ಸಂಜೆ ವಿಶೇಷ ಪ್ರಸಾರದಲ್ಲಿ EYECONIC - ವಿಕಲತೆಯನ್ನು ಮೆಟ್ಟಿ ನಿಂತವರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವವರು ಬೆಂಗಳೂರಿನ ಡಿ ಡಿ ಚಂದನ ವಾಹಿನಿಯ ಸಹಾಯಕ ನಿರ್ದೇಶಕರಾದ ಮೇಘನಾ ಕೆ ಟಿ, IAS್ಹಾಗೂ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಶಾಸ್ತ್ರೀಯ ಸಂಗೀತ ಕಲಾವಿದೆ ಕನ್ಮಣಿ ಎಸ್. ಈ ಕಾರ್ಯಕ್ರಮವನ್ನು ನಿರೂಪಿಸಿದವರು ರೇಡಿಯೋ ಸಾರಂಗ್ ನ ಆರ್ ಜೆ ಅಭಿಷೇಕ್ ಹಾಗೂ ಮಂಗಳೂರು ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಅಡ್ಮಿನ್ ಬ್ಲಾಕ್ ನ ನಿರ್ದೇಶಕರಾದ ಡಾ. ಚಾರ್ಲ್ಸ್ ವಿ ಫುಟಾರ್ಡೋ ಅವರು. ಈ ಕಾರ್ಯಕ್ರಮವು ಮಾರ್ಚ್ 17, 2025 ಸೋಮವಾರ ಸಂಜೆ 6 ಗಂಟೆಗೆ ಪ್ರಸಾರವಾಯಿತು.
Interview Radio Sanje Special Programರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಆಯುರ್ವೇದದಲ್ಲಿ ಆಹಾರದ ಪ್ರಾಮುಖ್ಯತೆ ಈ ಕುರಿತು ಮಾತನಾಡುವವರು ದಕ್ಷಿಣ ಕನ್ನಡ ಜಿಲ್ಲೆಯ ಬಳ್ಕುಂಜೆಯ ಸರಕಾರಿ ಆಯುರ್ವೇದ ಚಿಕಿತ್ಸಾಲಯದ ಕಲಿಕಾ ವೈದ್ಯರಾದ ಡಾ. ಚಿಂತನ ಕಜ್ಜರಿ ಅವರು. ಈ ಕಾರ್ಯಕ್ರಮವು ಮಾರ್ಚ್ 18, 2025 ಮಂಗಳವಾರದಂದು ಪ್ರಸಾರವಾಯಿತು.
Arogya Sarang Health Tipsರೇಡಿಯೋ ಸಾರಂಗ್ ನ ವಿನೂತನ ಕಾರ್ಯಕ್ರಮ Voice Of Manjula with RJ Manjula, ಈ ಕಾರ್ಯಕ್ರಮವು ಮಾರ್ಚ್ 17,2025 ರಂದು ಪ್ರಸಾರವಾಯಿತು.
Special Programರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಹೋಮಿಯೋಪತಿ ಚಿಕಿತ್ಸಾ ಪದ್ಧತಿ ಈ ಕುರಿತು ಮಾತನಾಡುವವರು ದಕ್ಷಿಣ ಕನ್ನಡ ಜಿಲ್ಲೆಯ ಗುರುಪುರ ಮೂಳೂರಿನ ಸರ್ಕಾರಿ ಹೋಮಿಯೋಪತಿ ಚಿಕಿತ್ಸಾಲಯದ ಹೋಮಿಯೋಪತಿ ವೈದ್ಯಾಧಿಕಾರಿಗಳಾದ ಡಾ. ಶ್ರೀದೇವಿ ಡಿ ವೆಂಕಟಪೂರ ಅವರು. ಈ ಕಾರ್ಯಕ್ರಮವು ಮಾರ್ಚ್ 17, 2025 ಸೋಮವಾರದಂದು ಪ್ರಸಾರವಾಯಿತು.
Arogya Sarang Health Tipsನಮ್ಮ ಸಂವಿಧಾನ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಕಾರ್ಯಾಂಗ ಈ ಕುರಿತು ಭಾಗವಹಿಸಿದವರು ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ರಾಜ್ಯ ಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕಿ ಮರಿಯಾ ಶೈಲ ಡಿಸೋಜಾ ಅವರು. ಈ ಕಾರ್ಯಕ್ರಮವು ಮಾರ್ಚ್ 15, 2025 ರಂದು ಪ್ರಸಾರವಾಯಿತು.
Namma Samvidhana Information Programmeಹಲೋ ವೆನ್ಲಾಕ್ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ Bipolar Disorder ಈ ಕುರಿತು ಮಂಗಳೂರಿನ ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯ ಮನೋರೋಗ ತಜ್ಞರಾದ ಡಾ. ಸುನಿಲ್ ಕುಮಾರ್ ಅವರ ಮಾತುಗಳು. ಈ ಕಾರ್ಯಕ್ರಮವು ಮಾರ್ಚ್ 14, 2025 ರಂದು ಪ್ರಸಾರವಾಯಿತು.
Interview Live Phone-in Hallo Wenlock