ರೇಡಿಯೋ ಸಾರಂಗ್ ನ ವಿನೂತನ ಕಾರ್ಯಕ್ರಮ ರೇಡಿಯೋ ಸಾರಂಗ್ ನ ವಿನೂತನ ಕಾರ್ಯಕ್ರಮ ಸಮಾಜಮುಖಿ ಕಾರ್ಯಕ್ರಮದಲ್ಲಿ ಪ್ರಾಣಿ ಪ್ರೇಮಿ ಉಷಾ ಸುವರ್ಣ ಇವರ ಜೊತೆ ನಡೆಸಿದ ಸಂದರ್ಶನ. ಈ ಕಾರ್ಯಕ್ರಮವು ಮಾರ್ಚ್ 27, 2025 ರಂದು ಪ್ರಸಾರವಾಯಿತು.ಕಾರ್ಯಕ್ರಮದಲ್ಲಿ ಪ್ರಾಣಿ ಪ್ರೇಮಿ ಉಷಾ ಸುವರ್ಣ ಇವರ ಜೊತೆ ನಡೆಸಿದ ಸಂದರ್ಶನ. ಈ ಕಾರ್ಯಕ್ರಮವು ಮಾರ್ಚ್ 27, 2025 ರಂದು ಪ್ರಸಾರವಾಯಿತು.
Interview Live Phone-in Samaja Mukhiವಿವಿಧ ಯೋಜನೆಗಳು ಮತ್ತು ಸವಲತ್ತುಗಳ ಮಾಹಿತಿಯೊಂದಿಗೆ ಮೂಡಿಬರುವ ಮಾರ್ಗದರ್ಶಿ ವಿಶೇಷ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಸೌರವಿದ್ಯುತ್ ಅಳವಡಿಕೆಗೆ ಇರುವ ವಿವಿಧ ಯೋಜನೆಗಳು ಈ ಕುರಿತು ಭಾಗವಹಿಸಿದವರು ಸೆಲ್ಕೋ ಸಂಸ್ಥೆಯ ಡೆಪ್ಯುಟಿ ಜನರಲ್ ಮ್ಯಾನೇಜರ್ ಆಗಿರುವ ಗುರುಪ್ರಕಾಶ್ ಶೆಟ್ಟಿ ಅವರು. ಈ ಕಾರ್ಯಕ್ರಮವು ಮಾರ್ಚ್ 28 ರಂದು ಪ್ರಸಾರವಾಯಿತು.
Interview Live Phone-in Margadarshiತಾಳೊ ಉಮಾಳೊ ಕೊಂಕಣಿ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ನಿರ್ದೇಶಕರಾದ ಡಾ. ಡೆನಿಸ್ ಫೆರ್ನಾಂಡೀಸ್ ಅವರ ಜೊತೆಗೆ ನಡೆಸಿದ ಸಂದರ್ಶನ. ಈ ಕಾರ್ಯಕ್ರಮವು ಮಾರ್ಚ್ 25, 2025 ರಂದು ಪ್ರಸಾರವಾಯಿತು.
Interview Live Phone-in Thalo Umaloರೇಡಿಯೋ ಸಾರಂಗ್ ನಲ್ಲಿ ವಿಶೇಷ ಆಹಾರ ಖಾದ್ಯಗಳು, ಆಹಾರ ಕ್ರಮದ ವೈವಿಧ್ಯ, ಸಾಂಪ್ರದಾಯಿಕ ಅಡುಗೆ ಮತ್ತು ಅಡುಗೆ ಟಿಪ್ಸ್ ಗಳೊಂದಿಗೆ ಮೂಡಿಬರುತ್ತಿರುವ ಅಡುಗೆ ಮನೆ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಬೇಸಿಗೆಯ ತಂಪು ರೆಸಿಪಿಗಳು ಈ ಕುರಿತ ಕಾರ್ಯಕ್ರಮದಲ್ಲಿ ಭಾಗವಹಿಸುವವರು ಮಂಗಳೂರಿನ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ತಜ್ಞರಾದ ಡಾ. ಸುಕನ್ಯಾ ಎಮ್.ಎಸ್ ಅವರು. ಈ ಕಾರ್ಯಕ್ರಮವು ಮಾರ್ಚ್ 28, 2025 ರಂದು ಪ್ರಸಾರವಾಯಿತು.
Aduge Mane Cooking Series Cooking Tipsರೇಡಿಯೋ ಸಾರಂಗ್ ನ ವಿಶೇಷ ಕಾರ್ಯಕ್ರಮದಲ್ಲಿ Bipolar Disorder ಕುರಿತು ಮಾತನಾಡುವವರು ಮಂಗಳೂರಿನ ಏನಪೋಯ ನರ್ಸಿಂಗ್ ಕಾಲೇಜಿನ ಮನೋ ವೈದ್ಯಕೀಯ ನರ್ಸಿಂಗ್ ವಿಭಾಗದ ಉಪನ್ಯಾಸಕರಾದ ರಕ್ಷಿತ ಕುಮಾರಿ ಪಿ ಬಿ ಹಾಗೂ ರೆನಿಟ ಫ್ಲವಿಯಾ ಮೊಂಥೆರೋ ಅವರು. ಈ ಕಾರ್ಯಕ್ರಮವು ಮಾರ್ಚ್ 28,2025 ರಂದು ಪ್ರಸಾರವಾಯಿತು.
Talk Special Programರೇಡಿಯೋ ಸಾರಂಗ್ ನಲ್ಲಿ ವಿಶೇಷ ಆಹಾರ ಖಾದ್ಯಗಳು, ಆಹಾರ ಕ್ರಮದ ವೈವಿಧ್ಯ, ಸಾಂಪ್ರದಾಯಿಕ ಅಡುಗೆ ಮತ್ತು ಅಡುಗೆ ಟಿಪ್ಸ್ ಗಳೊಂದಿಗೆ ಮೂಡಿಬರುತ್ತಿರುವ ಅಡುಗೆ ಮನೆ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಬೇಸಿಗೆಯಲ್ಲಿ ಮಾಡಬಹುದಾದ ಸೌತೆಕಾಯಿಯ ಬಗೆಬಗೆ ಖಾದ್ಯ ಕುರಿತ ಕಾರ್ಯಕ್ರಮದಲ್ಲಿ ಭಾಗವಹಿಸುವವರು ಮಂಗಳೂರು ಕೊಂಚಾಡಿ ಲ್ಯಾಂಡ್ ಲಿಂಕ್ಸ್ ನ ರಿಟೈರ್ಡ್ ನರ್ಸಿಂಗ್ ಆಫೀಸರ್ ಆಗಿರುವ ಶ್ರೀಮತಿ ಡಿ.ಆರ್. ಸುನಂದಾ ಜಿ ದಂಬೆಕೋಡಿ ಅವರು. ಈ ಕಾರ್ಯಕ್ರಮವು ಮಾರ್ಚ್ 27, 2025 ರಂದು ಪ್ರಸಾರವಾಯಿತು.
Aduge Mane Cooking Series Cooking Tipsರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಮೊಳಕೆ ಕಾಳುಗಳ ಆರೋಗ್ಯ ಪ್ರಯೋಜನಗಳು ಈ ಕುರಿತು ಮಾತನಾಡುವವರು ಉಳ್ಳಾಲ ಸರಕಾರಿ ತಾಲೂಕು ಆಯುಷ್ ಆಸ್ಪತ್ರೆಯ ನ್ಯಾಚುರೋಪತಿ ತಜ್ಞವೈದ್ಯರಾದ ಡಾ. ವಸಂತ ಕುಮಾರ್ ಅವರು. ಈ ಕಾರ್ಯಕ್ರಮವು ಮಾರ್ಚ್ 26, 2025 ಬುಧವಾರದಂದು ಪ್ರಸಾರವಾಯಿತು.
Arogya Sarang Health Tips Information Programmeಕಲಾ ಸಾರಂಗ್- ಸಾಹಿತ್ಯ ಸಾಂಸ್ಕೃತಿಕ ರಂಗದ ಸಾಧಕರೊಂದಿಗೆ ಸಂವಾದ- ಭಾಸ್ಕರ್ ರೈ ಕುಕ್ಕುವಳ್ಳಿ ನಿರೂಪಣೆಯಲ್ಲಿ 15 ದಿನಗಳಿಗೊಮ್ಮೆ ಮೂಡಿಬರುವ ಈ ಕಾರ್ಯಕ್ರಮದಲ್ಲಿ " ನಂದಾವರ ನಮನ", ತುಳು- ಕನ್ನಡ ವಿದ್ವಾಂಸ ಡಾ. ವಾಮನ ನಂದಾವರ ಅವರಿಗೆ ಸ್ಮರಣಾಂಜಲಿ. ಈ ಕಾರ್ಯಕ್ರಮದ ಎರಡನೇ ಭಾಗವು ಮಾರ್ಚ್ 26, ಬುಧವಾರ ಸಂಜೆ 4 ಗಂಟೆಗೆ ಪ್ರಸಾರವಾಯಿತು.
Kala Sarang Special Programಕಲಾ ಸಾರಂಗ್- ಸಾಹಿತ್ಯ ಸಾಂಸ್ಕೃತಿಕ ರಂಗದ ಸಾಧಕರೊಂದಿಗೆ ಸಂವಾದ- ಭಾಸ್ಕರ್ ರೈ ಕುಕ್ಕುವಳ್ಳಿ ನಿರೂಪಣೆಯಲ್ಲಿ 15 ದಿನಗಳಿಗೊಮ್ಮೆ ಮೂಡಿಬರುವ ಈ ಕಾರ್ಯಕ್ರಮದಲ್ಲಿ " ನಂದಾವರ ನಮನ", ತುಳು- ಕನ್ನಡ ವಿದ್ವಾಂಸ ಡಾ. ವಾಮನ ನಂದಾವರ ಅವರಿಗೆ ಸ್ಮರಣಾಂಜಲಿ. ಈ ಕಾರ್ಯಕ್ರಮದ ಮೊದಲ ಭಾಗವು ಮಾರ್ಚ್ 25, ಮಂಗಳವಾರ ಸಂಜೆ 4 ಗಂಟೆಗೆ ಪ್ರಸಾರವಾಯಿತು.
Kala Sarang Special Program