ವಿವಿಧ ಯೋಜನೆಗಳು ಮತ್ತು ಸವಲತ್ತುಗಳ ಮಾಹಿತಿಯೊಂದಿಗೆ ಮೂಡಿಬರುವ ಮಾರ್ಗದರ್ಶಿ ವಿಶೇಷ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಕಾರ್ಮಿಕ ಮಂಡಳಿಯ ಯೋಜನೆಗಳು ಮತ್ತು ದೊರೆಯುವ ಸೌಲಭ್ಯಗಳು ಈ ಕುರಿತು ಭಾಗವಹಿಸಿದ ಅತಿಥಿ ಮಂಗಳೂರು ಉಪ ವಿಭಾಗ-2 ರ ಕಾರ್ಮಿಕ ಅಧಿಕಾರಿ ವಿಲ್ಮಾ ಎಲಿಜಬೆತ್ ತಾವ್ರೊ ಅವರು. ಈ ಕಾರ್ಯಕ್ರಮವು ಎಪ್ರಿಲ್ 25 ರಂದು ಪ್ರಸಾರವಾಯಿತು.
Interview Live Phone-in Margadarshiರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ರೋಗ ನಿರೋಧಕ ಶಕ್ತಿಯ ವೃದ್ಧಿಗಾಗಿ ಯೋಗ ಹಾಗೂ ಪ್ರಕೃತಿ ಚಿಕಿತ್ಸೆಯ ಮಹತ್ವ ಈ ಕುರಿತು ಮಾತನಾಡುವವರು ಮಂಗಳೂರಿನ ತಲಪಾಡಿಯ ಶಾರದಾ ಯೋಗ ಮತ್ತುನ್ಯಾಚುರೋಪತಿ ಮೆಡಿಕಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ಸಾಯಿ ಸುಪ್ರಿಯಾ ಅವರು. ಈ ಕಾರ್ಯಕ್ರಮವು ಏಪ್ರಿಲ್ 29, 2025 ರಂದು ಪ್ರಸಾರವಾಯಿತು.
Arogya Sarang Health Tips Information Programmeರೇಡಿಯೋ ಸಾರಂಗ್ ನ ತುಳು ಪ್ರಸಾರದಲ್ಲಿ ಬಿನ್ನೆರೆ ಪಾತೆರಕತೆ ವಿಶೇಷ ಕಾರ್ಯಕ್ರಮದಲ್ಲಿ ಬಾಣಂತಿ ಆರೈಕೆ ಮಾಡುತ್ತಿರುವ ಮಂಗಳೂರಿನ ಶಕ್ತಿನಗರ ಕಾರ್ಮಿಕ ಕಾಲೊನಿಯ ಮೋಹಿನಿ ಶಕ್ತಿನಗರ ಅವರ ಜೊತೆಗಿನ ಸಂದರ್ಶನ. ಈ ಕಾರ್ಯಕ್ರಮವು ಏಪ್ರಿಲ್ 28, 2025 ರಂದು ಪ್ರಸಾರವಾಯಿತು.
Interview Binnere Paterakatheರೇಡಿಯೋ ಸಾರಂಗ್ ನ ವಿನೂತನ ಕಾರ್ಯಕ್ರಮ ಸಮಾಜಮುಖಿ ಕಾರ್ಯಕ್ರಮದಲ್ಲಿ ಮಂಗಳೂರಿನ ಅಂಬಾ ಮಹೇಶ್ವರಿ ಸೇವಾ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಗಳಾದ ಉಮಾನಾಥ್ ಕೋಟೆಕಾರ್ ಅವರ ಜೊತೆ ನಡೆಸಿದ ಸಂದರ್ಶನ. ಈ ಕಾರ್ಯಕ್ರಮವು ಎಪ್ರಿಲ್ 24, 2025 ರಂದು ಪ್ರಸಾರವಾಯಿತು.
Interview Live Phone-in Samaja Mukhiರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಹೋಮಿಯೋಪಥಿಯ ಮಹತ್ವ ಈ ಕುರಿತು ಮಾತನಾಡುವವರು ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಕೊಲ್ಲೂರು ಬಳ್ಕುಂಜೆಯ ಸರಕಾರಿ ಆಯುರ್ವೇದ ಚಿಕಿತ್ಸಾಲಯದ ಹೋಮಿಯೋಪಥಿ ತಜ್ಞೆ(BNHS) ಡಾ. ಮೇಘ ಬಿ ಕೆ ಅವರು. ಈ ಕಾರ್ಯಕ್ರಮವು ಏಪ್ರಿಲ್ 23, 2025 ರಂದು ಪ್ರಸಾರವಾಯಿತು.
Arogya Sarang Health Tips Information Programmeರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಸೂಜಿ ಚಿಕಿತ್ಸೆಯ ಮಹತ್ವ ಈ ಕುರಿತು ಮಾತನಾಡುವವರು ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಕೊಲ್ಲೂರು ಬಳ್ಕುಂಜೆಯ ಸರಕಾರಿ ಆಯುರ್ವೇದ ಚಿಕಿತ್ಸಾಲಯದಪ್ರಕೃತಿ ಚಿಕಿತ್ಸೆ ಹಾಗೂ ಯೋಗ ತಜ್ಞ(BNYS) ಡಾ. ಅಶ್ವಿನ್ ಕುಮಾರ್ ಅವರು. ಈ ಕಾರ್ಯಕ್ರಮವು ಏಪ್ರಿಲ್ 22, 2025 ರಂದು ಪ್ರಸಾರವಾಯಿತು.
Arogya Sarang Health Tips Information Programmeರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ನ್ಯಾಚುರೋಪತಿಯಲ್ಲಿ ಆಹಾರದ ಮಹತ್ವ ಈ ಕುರಿತು ಮಾತನಾಡುವವರು ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಕೊಲ್ಲೂರು ಬಳ್ಕುಂಜೆಯ ಸರಕಾರಿ ಆಯುರ್ವೇದ ಚಿಕಿತ್ಸಾಲಯದ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ತಜ್ಞರಾದ ಡಾ. ಅಶ್ವಿನಿ ಭಟ್ ಅವರು. ಈ ಕಾರ್ಯಕ್ರಮವು ಏಪ್ರಿಲ್ 21, 2025 ರಂದು ಪ್ರಸಾರವಾಯಿತು.
Arogya Sarang Health Tipsರೇಡಿಯೋ ಸಾರಂಗ್ ನ ವಿನೂತನ ಕಾರ್ಯಕ್ರಮ Voice Of Manjula with RJ Manjula, ಈ ಕಾರ್ಯಕ್ರಮವು ಏಪ್ರಿಲ್ 21,2025 ರಂದು ಪ್ರಸಾರವಾಯಿತು.
Special Programರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ವಿಶ್ವ ಆರೋಗ್ಯ ದಿನಾಚರಣೆ-02 ಈ ಕುರಿತು ಭಾಗವಹಿಸುವವರು ಡಾ. ಸುಕನ್ಯಾ, ಸಹಾಯಕ ಪ್ರಾಧ್ಯಾಪಕರು, ಕೆ ಎ ಎಂಸಿ, ಮಂಗಳೂರು. ಸಂದರ್ಶನ ನಡೆಸಿದವರು ಮಂಗಳೂರಿನ ಆಯುಷ್ ಇಲಾಖೆಯ ಹಿರಿಯ ವೈದ್ಯಾಧಿಕಾರಿ ಡಾ ಶೋಭಾರಾಣಿ. ಈ ಕಾರ್ಯಕ್ರಮವು ಏಪ್ರಿಲ್ 16, 2025 ರಂದು ಪ್ರಸಾರವಾಯಿತು.
Arogya Sarang Health Tips Information Programme