Audio Collections

ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮ by Radio Sarang

ರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಮಧುಮೇಹ ನಿಯಂತ್ರಣಕ್ಕೆ ನ್ಯಾಚುರೋಪತಿ ಚಿಕಿತ್ಸೆ ಈ ಕುರಿತು ಮಾತನಾಡುವವರು ಮಂಗಳೂರಿನ ತಲಪಾಡಿಯ ಶಾರದಾ ಯೋಗ ಮತ್ತು ನ್ಯಾಚುರೋಪತಿ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಧ್ಯಾಪಕರು ಹಾಗೂ ಮೆಡಿಕಲ್ ಆಫೀಸರ್ ಆಗಿರುವ ಡಾ. ಹರ್ಷಿತ ಅವರು. ಈ ಕಾರ್ಯಕ್ರಮವು ಮೇ19, 2025 ರಂದು ಪ್ರಸಾರವಾಯಿತು.

Arogya Sarang Health Tips Information Programme
ರೇಡಿಯೋ ಸಂಜೆ- ಡಾ. ನವೀನ್ ಚಂದ್ರ ಕುಲಾಲ್ by Radio Sarang

ರೇಡಿಯೋ ಸಂಜೆ ವಿಶೇಷ ಕಾರ್ಯಕ್ರಮದಲ್ಲಿ ವಿಶ್ವ ಅಧಿಕ ರಕ್ತದೊತ್ತಡದ (ಬಿ ಪಿ) ದಿನ ಈ ಕುರಿತು ಸಂದರ್ಶನದಲ್ಲಿ ಭಾಗವಹಿಸುವವರು ದಕ್ಷಿಣ ಕನ್ನಡ ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ. ನವೀನ್ ಚಂದ್ರ ಕುಲಾಲ್. ಈ ಕಾರ್ಯಕ್ರಮವು ಮೇ 17, 2025 ರಂದು ಪ್ರಸಾರವಾಯಿತು.

Interview Radio Sanje
ನಮ್ಮ ಸಂವಿಧಾನ- ವಿಶೇಷ ಸರಣಿ ಕಾರ್ಯಕ್ರಮ by Radio Sarang

ನಮ್ಮ ಸಂವಿಧಾನ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಪೌರತ್ವ ಮತ್ತು ಭಾರತ ಸಂವಿಧಾನ ಈ ಕುರಿತು ಮಾತನಾಡಿದವರು ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ರಾಜ್ಯ ಶಾಸ್ತ್ರ ವಿಭಾಗ ಮುಖ್ಯಸ್ಥರಾದ ಡಾ. ರೋಸ್ ವೀರಾ ಡಿಸೋಜಾ ಅವರು. ಈ ಕಾರ್ಯಕ್ರಮವು ಮೇ17, 2025 ರಂದು ಪ್ರಸಾರವಾಯಿತು.

Talk Namma Samvidhana Information Programme
ಹಲೋ ವೆನ್ಲಾಕ್ ನೇರ ಪ್ರಸಾರ ಕಾರ್ಯಕ್ರಮ- ಡಾ. ಕೆ ಆರ್ ಕಾಮತ್ by Radio Sarang

ಹಲೋ ವೆನ್ಲಾಕ್ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಮೂಳೆ ಕ್ಯಾನ್ಸರ್ ಈ ಕುರಿತು ಮಂಗಳೂರಿನ ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯ ಮೂಳೆವಿಭಾಗದ ಮುಖ್ಯಸ್ಥರಾದ ಡಾ ಕೆ ಆರ್ ಕಾಮತ್ ಅವರ ಜೊತೆ ನಡೆಸಿದ ಸಂದರ್ಶನ. ಈ ಕಾರ್ಯಕ್ರಮವು ಮೇ 16, 2025 ರಂದು ಪ್ರಸಾರವಾಯಿತು.

Interview Live Phone-in Hallo Wenlock
ಅಡುಗೆ ಮನೆ-ವಿಶೇಷ ಸರಣಿ ಕಾರ್ಯಕ್ರಮ by Radio Sarang

ರೇಡಿಯೋ ಸಾರಂಗ್ ನಲ್ಲಿ ವಿಶೇಷ ಆಹಾರ ಖಾದ್ಯಗಳು, ಆಹಾರ ಕ್ರಮದ ವೈವಿಧ್ಯ, ಸಾಂಪ್ರದಾಯಿಕ ಅಡುಗೆ ಮತ್ತು ಅಡುಗೆ ಟಿಪ್ಸ್ ಗಳೊಂದಿಗೆ ಮೂಡಿಬರುತ್ತಿರುವ ಅಡುಗೆ ಮನೆ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಆರೋಗ್ಯಕ್ಕೆ ಪೂರಕವಾದ ವಿವಿಧ ಬಗೆಯ ಖಾದ್ಯಗಳು ಈ ಕುರಿತ ಕಾರ್ಯಕ್ರಮದಲ್ಲಿ ಭಾಗವಹಿಸುವವರು ಮಂಗಳೂರಿನ ಕೊಂಚಾಡಿಯ ಲ್ಯಾಂಡ್ ಲಿಂಕ್ಸ್ ನಲ್ಲಿರವ ರಿಟೈರ್ಡ್ ನರ್ಸಿಂಗ್ ಆಫೀಸರ್ ಶ್ರೀಮತಿ ಡಿ ಆರ್ ಸುನಂದಾ ಜಿ ದಂಬೆಕೋಡಿ ಅವರು. ಈ ಕಾರ್ಯಕ್ರಮವು ಮೇ 16, 2025 ರಂದು ಪ್ರಸಾರವಾಯಿತು.

Aduge Mane Cooking Series Cooking Tips
ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮ by Radio Sarang

ರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಕ್ಯಾನ್ಸರ್ ಪೂರಕ ಚಿಕಿತ್ಸೆ ಒಂದು ಚಿಂತನೆ ಈ ಕುರಿತು ಮಾತನಾಡುವವರು ಮಂಗಳೂರಿನ ತಲಪಾಡಿಯ ಶಾರದಾ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ’ಅಂಕುರ’ ಕ್ಯಾನ್ಸರ್ ಪೂರಕ ಚಿಕಿತ್ಸಾ ವಿಭಾಗದ ಪಂಚಗವ್ಯ ಚಿಕಿತ್ಸಾ ತಜ್ಞರಾದ ಡಾ. ಡಿ ಪಿ ರಮೇಶ್ ಅವರು. ಈ ಕಾರ್ಯಕ್ರಮವು ಮೇ15, 2025 ರಂದು ಪ್ರಸಾರವಾಯಿತು.

Arogya Sarang Health Tips Information Programme
ತುಳು ಚಾವಡಿ ನೇರ ಪ್ರಸಾರ ಕಾರ್ಯಕ್ರಮ- ಕೊರಗ ಭಾಷೆದ ರಾಯಭಾರಿ ಬಾಬು ಪಾಂಗಳ by Radio Sarang

ತುಳು ಚಾವಡಿ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಕೊರಗ ಭಾಷೆದ ರಾಯಭಾರಿ ಬಾಬು ಪಾಂಗಳ ಅವರ ಜೊತೆ ನಡೆಸಿದ ಸಂದರ್ಶನ. ಈ ಕಾರ್ಯಕ್ರಮವು ಮೇ 15,2025 ರಂದು ಪ್ರಸಾರವಾಯಿತು.

Interview Live Phone-in Tulu Chavadi
ಮಾರ್ಗದರ್ಶಿ ವಿಶೇಷ ಕಾರ್ಯಕ್ರಮ- ವಿಶ್ವನಾಥ ಬೈಲಮೂಲೆ by Radio Sarang

ವಿವಿಧ ಯೋಜನೆಗಳು ಮತ್ತು ಸವಲತ್ತುಗಳ ಮಾಹಿತಿಯೊಂದಿಗೆ ಮೂಡಿಬರುವ ಮಾರ್ಗದರ್ಶಿ ವಿಶೇಷ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಬಂಟ್ವಾಳ ತಾಲೂಕು ನರೇಗಾ ಘಟಕದ ಪ್ರಭಾರ ಸಹಾಯಕ ನಿರ್ದೇಶಕರಾದ ವಿಶ್ವನಾಥ ಬೈಲಮೂಲೆ ಅವರ ಜೊತೆ ನಡೆಸಿದ ಸಂದರ್ಶನ. ಈ ಕಾರ್ಯಕ್ರಮವು ಎಪ್ರಿಲ್ 04, 2025 ರಂದು ಪ್ರಸಾರವಾಯಿತು.

Interview Live Phone-in Margadarshi
ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮ by Radio Sarang

ರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ರಕ್ತದೊತ್ತಡದ(ಬಿಪಿ) ನಿಯಂತ್ರಣವಿರಲಿ ಈ ಕುರಿತು ಮಾತನಾಡುವವರು ಮಂಗಳೂರಿನ ತಲಪಾಡಿಯ ಶಾರದಾ ಯೋಗ ಮತ್ತು ನ್ಯಾಚುರೋಪತಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸಹಾಯಕ ಪ್ರಾಧ್ಯಾಪಕರಾದ ಡಾ. ತನ್ಮಯಿ ಕೃಷ್ಣ ಅವರು. ಈ ಕಾರ್ಯಕ್ರಮವು ಮೇ14, 2025 ರಂದು ಪ್ರಸಾರವಾಯಿತು.

Arogya Sarang Health Tips Information Programme