ರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಮಧುಮೇಹ ನಿಯಂತ್ರಣಕ್ಕೆ ನ್ಯಾಚುರೋಪತಿ ಚಿಕಿತ್ಸೆ ಈ ಕುರಿತು ಮಾತನಾಡುವವರು ಮಂಗಳೂರಿನ ತಲಪಾಡಿಯ ಶಾರದಾ ಯೋಗ ಮತ್ತು ನ್ಯಾಚುರೋಪತಿ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಧ್ಯಾಪಕರು ಹಾಗೂ ಮೆಡಿಕಲ್ ಆಫೀಸರ್ ಆಗಿರುವ ಡಾ. ಹರ್ಷಿತ ಅವರು. ಈ ಕಾರ್ಯಕ್ರಮವು ಮೇ19, 2025 ರಂದು ಪ್ರಸಾರವಾಯಿತು.
Arogya Sarang Health Tips Information Programmeರೇಡಿಯೋ ಸಂಜೆ ವಿಶೇಷ ಕಾರ್ಯಕ್ರಮದಲ್ಲಿ ವಿಶ್ವ ಅಧಿಕ ರಕ್ತದೊತ್ತಡದ (ಬಿ ಪಿ) ದಿನ ಈ ಕುರಿತು ಸಂದರ್ಶನದಲ್ಲಿ ಭಾಗವಹಿಸುವವರು ದಕ್ಷಿಣ ಕನ್ನಡ ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ. ನವೀನ್ ಚಂದ್ರ ಕುಲಾಲ್. ಈ ಕಾರ್ಯಕ್ರಮವು ಮೇ 17, 2025 ರಂದು ಪ್ರಸಾರವಾಯಿತು.
Interview Radio Sanjeನಮ್ಮ ಸಂವಿಧಾನ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಪೌರತ್ವ ಮತ್ತು ಭಾರತ ಸಂವಿಧಾನ ಈ ಕುರಿತು ಮಾತನಾಡಿದವರು ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ರಾಜ್ಯ ಶಾಸ್ತ್ರ ವಿಭಾಗ ಮುಖ್ಯಸ್ಥರಾದ ಡಾ. ರೋಸ್ ವೀರಾ ಡಿಸೋಜಾ ಅವರು. ಈ ಕಾರ್ಯಕ್ರಮವು ಮೇ17, 2025 ರಂದು ಪ್ರಸಾರವಾಯಿತು.
Talk Namma Samvidhana Information Programmeಹಲೋ ವೆನ್ಲಾಕ್ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಮೂಳೆ ಕ್ಯಾನ್ಸರ್ ಈ ಕುರಿತು ಮಂಗಳೂರಿನ ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯ ಮೂಳೆವಿಭಾಗದ ಮುಖ್ಯಸ್ಥರಾದ ಡಾ ಕೆ ಆರ್ ಕಾಮತ್ ಅವರ ಜೊತೆ ನಡೆಸಿದ ಸಂದರ್ಶನ. ಈ ಕಾರ್ಯಕ್ರಮವು ಮೇ 16, 2025 ರಂದು ಪ್ರಸಾರವಾಯಿತು.
Interview Live Phone-in Hallo Wenlockರೇಡಿಯೋ ಸಾರಂಗ್ ನಲ್ಲಿ ವಿಶೇಷ ಆಹಾರ ಖಾದ್ಯಗಳು, ಆಹಾರ ಕ್ರಮದ ವೈವಿಧ್ಯ, ಸಾಂಪ್ರದಾಯಿಕ ಅಡುಗೆ ಮತ್ತು ಅಡುಗೆ ಟಿಪ್ಸ್ ಗಳೊಂದಿಗೆ ಮೂಡಿಬರುತ್ತಿರುವ ಅಡುಗೆ ಮನೆ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಆರೋಗ್ಯಕ್ಕೆ ಪೂರಕವಾದ ವಿವಿಧ ಬಗೆಯ ಖಾದ್ಯಗಳು ಈ ಕುರಿತ ಕಾರ್ಯಕ್ರಮದಲ್ಲಿ ಭಾಗವಹಿಸುವವರು ಮಂಗಳೂರಿನ ಕೊಂಚಾಡಿಯ ಲ್ಯಾಂಡ್ ಲಿಂಕ್ಸ್ ನಲ್ಲಿರವ ರಿಟೈರ್ಡ್ ನರ್ಸಿಂಗ್ ಆಫೀಸರ್ ಶ್ರೀಮತಿ ಡಿ ಆರ್ ಸುನಂದಾ ಜಿ ದಂಬೆಕೋಡಿ ಅವರು. ಈ ಕಾರ್ಯಕ್ರಮವು ಮೇ 16, 2025 ರಂದು ಪ್ರಸಾರವಾಯಿತು.
Aduge Mane Cooking Series Cooking Tipsರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಕ್ಯಾನ್ಸರ್ ಪೂರಕ ಚಿಕಿತ್ಸೆ ಒಂದು ಚಿಂತನೆ ಈ ಕುರಿತು ಮಾತನಾಡುವವರು ಮಂಗಳೂರಿನ ತಲಪಾಡಿಯ ಶಾರದಾ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ’ಅಂಕುರ’ ಕ್ಯಾನ್ಸರ್ ಪೂರಕ ಚಿಕಿತ್ಸಾ ವಿಭಾಗದ ಪಂಚಗವ್ಯ ಚಿಕಿತ್ಸಾ ತಜ್ಞರಾದ ಡಾ. ಡಿ ಪಿ ರಮೇಶ್ ಅವರು. ಈ ಕಾರ್ಯಕ್ರಮವು ಮೇ15, 2025 ರಂದು ಪ್ರಸಾರವಾಯಿತು.
Arogya Sarang Health Tips Information Programmeತುಳು ಚಾವಡಿ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಕೊರಗ ಭಾಷೆದ ರಾಯಭಾರಿ ಬಾಬು ಪಾಂಗಳ ಅವರ ಜೊತೆ ನಡೆಸಿದ ಸಂದರ್ಶನ. ಈ ಕಾರ್ಯಕ್ರಮವು ಮೇ 15,2025 ರಂದು ಪ್ರಸಾರವಾಯಿತು.
Interview Live Phone-in Tulu Chavadiವಿವಿಧ ಯೋಜನೆಗಳು ಮತ್ತು ಸವಲತ್ತುಗಳ ಮಾಹಿತಿಯೊಂದಿಗೆ ಮೂಡಿಬರುವ ಮಾರ್ಗದರ್ಶಿ ವಿಶೇಷ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಬಂಟ್ವಾಳ ತಾಲೂಕು ನರೇಗಾ ಘಟಕದ ಪ್ರಭಾರ ಸಹಾಯಕ ನಿರ್ದೇಶಕರಾದ ವಿಶ್ವನಾಥ ಬೈಲಮೂಲೆ ಅವರ ಜೊತೆ ನಡೆಸಿದ ಸಂದರ್ಶನ. ಈ ಕಾರ್ಯಕ್ರಮವು ಎಪ್ರಿಲ್ 04, 2025 ರಂದು ಪ್ರಸಾರವಾಯಿತು.
Interview Live Phone-in Margadarshiರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ರಕ್ತದೊತ್ತಡದ(ಬಿಪಿ) ನಿಯಂತ್ರಣವಿರಲಿ ಈ ಕುರಿತು ಮಾತನಾಡುವವರು ಮಂಗಳೂರಿನ ತಲಪಾಡಿಯ ಶಾರದಾ ಯೋಗ ಮತ್ತು ನ್ಯಾಚುರೋಪತಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸಹಾಯಕ ಪ್ರಾಧ್ಯಾಪಕರಾದ ಡಾ. ತನ್ಮಯಿ ಕೃಷ್ಣ ಅವರು. ಈ ಕಾರ್ಯಕ್ರಮವು ಮೇ14, 2025 ರಂದು ಪ್ರಸಾರವಾಯಿತು.
Arogya Sarang Health Tips Information Programme