ಕಲಾ ಸಾರಂಗ್- ಸಾಹಿತ್ಯ ಸಾಂಸ್ಕೃತಿಕ ರಂಗದ ಸಾಧಕರೊಂದಿಗೆ ಸಂವಾದ- ಭಾಸ್ಕರ್ ರೈ ಕುಕ್ಕುವಳ್ಳಿ ನಿರೂಪಣೆಯಲ್ಲಿ 15 ದಿನಗಳಿಗೊಮ್ಮೆ ಮೂಡಿಬರುವ ಈ ಕಾರ್ಯಕ್ರಮದಲ್ಲಿ "ಗಾನ ಲೀಲಾವತಿ", ಅಗಲಿದ ಮಹಿಳಾ ಭಾಗವತರಾದ ಲೀಲಾವತಿ ಬೈಪಡಿತ್ತಾಯ ಅವರಿಗೆ ನುಡಿ ಕಾಣ್ಕೆ. ಈ ಕಾರ್ಯಕ್ರಮವು ಡಿಸೆಂಬರ್ 21, 2024 ಹಾಗೂ ಡಿಸೆಂಬರ್ 22 ರಂದು ಪ್ರಸಾರವಾಯಿತು.
Kala Sarang Special Programಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ಭಾರತ ಸರ್ಕಾರ, ಕಮ್ಯೂನಿಟಿ ರೇಡಿಯೋ ಅಸೋಸಿಯೇಶನ್ ಹಾಗೂ ರೇಡಿಯೋ ಸಾರಂಗ್ 107.8 FM ಸಹಯೋಗದಲ್ಲಿ "ನಮ್ಮ ಹಿರಿಯರು ನಮ್ಮ ಗೌರವ"ಈ ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರಿಗೆ ಕಾನೂನು ಅರಿವು ಈ ಕುರಿತಾದ ಕಾರ್ಯಕ್ರಮ. ಈ ಕಾರ್ಯಕ್ರಮವು ಡಿಸೆಂಬರ್ 05,2024 ರಂದು ಹಾಗೂ ಡಿಸೆಂಬರ್ 06, 2024 ರಂದು ಪ್ರಸಾರವಾಯಿತು.
Special Programಹೃದಯ ರಾಗ ಕಾರ್ಯಕ್ರಮದಲ್ಲಿ ಮಂಗಳೂರಿನ ಆಂತರಿಕ ಭದ್ರತಾ ವಿಭಾಗದ ಸಹಾಯಕ ಉಪ ನಿರೀಕ್ಷಕರು ಹಾಗೂ ಮುಖ್ಯಮಂತ್ರಿ ಚಿನ್ನದ ಪದಕ ಪುರಸ್ಕೃತ, ಬಹುಮುಖ ಪ್ರತಿಭಾನ್ವಿತರಾದ ಗೋಪಾಲಕೃಷ್ಣ ಕುಂದರ್ ಅವರ ಜೊತೆ ನಡೆಸಿದ ಸಂದರ್ಶನ. ಈ ಕಾರ್ಯಕ್ರಮವು ಡಿಸೆಂಬರ್ 18, 2024 ರಂದು ಪ್ರಸಾರವಾಯಿತು.
Interview Hrudyaya Ragaಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ಭಾರತ ಸರ್ಕಾರ, ಕಮ್ಯೂನಿಟಿ ರೇಡಿಯೋ ಅಸೋಸಿಯೇಶನ್ ಹಾಗೂ ರೇಡಿಯೋ ಸಾರಂಗ್ 107.8 FM ಸಹಯೋಗದಲ್ಲಿ "ನಮ್ಮ ಹಿರಿಯರು ನಮ್ಮ ಗೌರವ"ಈ ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರ ಸಹಾಯವಾಣಿ 14567 ಈ ಕುರಿತಾದ ಕಾರ್ಯಕ್ರಮ. ಈ ಕಾರ್ಯಕ್ರಮವು ನವೆಂಬರ್ 27,2024 ರಂದು ಹಾಗೂ ನವೆಂಬರ್ 28, 2024 ರಂದು ಪ್ರಸಾರವಾಯಿತು.
Special Programಹೃದಯ ರಾಗ ಕಾರ್ಯಕ್ರಮದಲ್ಲಿ ಗೀತ ರಚನೆಕಾರ, ಯಕ್ಷಗಾನ ಪ್ರಸಂಗ ಕರ್ತ ಬಿ. ಉದನೇಶ್ವರ ಪ್ರಸಾದ್ ಭಟ್, ಮೂಲಡ್ಕ ಬದಿಯಡ್ಕ ಅವರ ಜೊತೆ ನಡೆಸಿದ ಸಂದರ್ಶನ. ಈ ಕಾರ್ಯಕ್ರಮವು ಡಿಸೆಂಬರ್ 11, 2024 ರಂದು ಪ್ರಸಾರವಾಯಿತು.
Interview Hrudyaya Ragaಸುತ್ತಮುತ್ತ ವಿಶೇಷ ಕಾರ್ಯಕ್ರಮದಲ್ಲಿ ಜೇನು ಕೃಷಿಕ ಕುಮಾರ್ ಪೆರ್ನಾಜೆ ಅವರ ಯಶೋಗಾಥೆ. ಈ ಕಾರ್ಯಕ್ರಮವು ಡಿಸೆಂಬರ್ 07, 2024 ರಂದು ಹಾಗೂ ಡಿಸೆಂಬರ್ 08, 2024 ರಂದು ಪ್ರಸಾರವಾಯಿತು.
Sutta Mutta Success Storyಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ಭಾರತ ಸರ್ಕಾರ, ಕಮ್ಯೂನಿಟಿ ರೇಡಿಯೋ ಅಸೋಸಿಯೇಶನ್ ಹಾಗೂ ರೇಡಿಯೋ ಸಾರಂಗ್ 107.8 FM ಸಹಯೋಗದಲ್ಲಿ "ನಮ್ಮ ಹಿರಿಯರು ನಮ್ಮ ಗೌರವ"ಈ ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರ ಸಹಾಯವಾಣಿ 14567 ಈ ಕುರಿತಾದ ಕಾರ್ಯಕ್ರಮ. ಈ ಕಾರ್ಯಕ್ರಮವು ನವೆಂಬರ್ 20,2024 ರಂದು ಹಾಗೂ ನವೆಂಬರ್ 21, 2024 ರಂದು ಪ್ರಸಾರವಾಯಿತು.
Special Programರೇಡಿಯೋ ಸಾರಂಗ್ ನ ತುಳು ಪ್ರಸಾರದಲ್ಲಿ ಬಿನ್ನೆರೆ ಪಾತೆರಕತೆ ವಿಶೇಷ ಕಾರ್ಯಕ್ರಮದಲ್ಲಿ ಸಮಾಜ ಸೇವಕಿ ಶ್ರೀಮತಿ ವೇದಾವತಿ ಗಟ್ಟಿ ಕೊಣಾಜೆ ಅವರ ಜೊತೆಗಿನ ಸಂದರ್ಶನ. ಈ ಕಾರ್ಯಕ್ರಮ ನವೆಂಬರ್ 25, 2024 ರಂದು ಪ್ರಸಾರವಾಯಿತು.
Interview Binnere Paterakatheಸುತ್ತಮುತ್ತ ವಿಶೇಷ ಕಾರ್ಯಕ್ರಮದಲ್ಲಿ ಬಳಸಿದ ವಸ್ತುಗಳನ್ನು ಖರೀದಿಸುವಾಗ ಗಮನವಿರಲಿ ಈ ಕುರಿತಾಗಿ ಮಾತನಾಡಿದವರು ಶ್ರೀ ಅಜಿತ್ ಕುಮಾರ್ ಹಾಗೂ ಶ್ರೀ ಗೊಡ್ವಿನ್ ವಾಜ್. ಈ ಕಾರ್ಯಕ್ರಮವು ನವೆಂಬರ್ 23. 2024 ಹಾಗೂ ನವೆಂಬರ್ 24, 2024 ರಂದು ಮರುಪ್ರಸಾರವಾಯಿತು.
documentary Sutta Mutta