ರೇಡಿಯೋ ಸಾರಂಗ್ ನ ವಿನೂತನ ಕಾರ್ಯಕ್ರಮ ಸಮಾಜಮುಖಿ ಕಾರ್ಯಕ್ರಮದಲ್ಲಿ ಪರಿಸರ ಪ್ರೇಮಿ ಜಯಪ್ರಕಾಶ್ ಎಕ್ಕೂರು ಇವರ ಜೊತೆ ನಡೆಸಿದ ಸಂದರ್ಶನ. ಈ ಕಾರ್ಯಕ್ರಮವು ಮಾರ್ಚ್ 13, 2025 ರಂದು ಪ್ರಸಾರವಾಯಿತು.
Interview Live Phone-in Samaja Mukhiರೇಡಿಯೋ ಸಾರಂಗ್ ನಲ್ಲಿ ವಿಶೇಷ ಆಹಾರ ಖಾದ್ಯಗಳು, ಆಹಾರ ಕ್ರಮದ ವೈವಿಧ್ಯ, ಸಾಂಪ್ರದಾಯಿಕ ಅಡುಗೆ ಮತ್ತು ಅಡುಗೆ ಟಿಪ್ಸ್ ಗಳೊಂದಿಗೆ ಮೂಡಿಬರುತ್ತಿರುವ ಅಡುಗೆ ಮನೆ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಬೇಸಿಗೆಗೊಂದು ತಂಪಾದ ರುಚಿಯಾದ ತಂಬುಳಿ ಈ ಕುರಿತ ಕಾರ್ಯಕ್ರಮದಲ್ಲಿ ಭಾಗವಹಿಸುವವರು ಮಂಗಳೂರು ಉತ್ತರ ಕ್ಷೇತ್ರದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ ಹಿರಿಯ ಪ್ರಾಥಮಿಕ ಶಾಲೆ ಯ ಶಿಕ್ಷಕಿ ಮಂಗಳಾ ಅನಂತ್ ಆಳ್ವೆ. ಈ ಕಾರ್ಯಕ್ರಮವು ಮಾರ್ಚ್ 13, 2025 ರಂದು ಪ್ರಸಾರವಾಯಿತು.
Aduge Mane Cooking Series Cooking Tipsಹೃದಯ ರಾಗ ಕಾರ್ಯಕ್ರಮದಲ್ಲಿ ನಿವೃತ್ತ ಪೋಲಿಸ್ ಬ್ಯಾಂಡ್ ಮಾಸ್ಟರ್ ದಿನೇಶ್ ಕುಮಾರ್ ಮಾರ್ನಮಿಕಟ್ಟೆ ಅವರ ಜೊತೆ ನಡೆಸಿದ ಸಂದರ್ಶನ. ಈ ಕಾರ್ಯಕ್ರಮವು ಮಾರ್ಚ್ 12, 2025 ರಂದು ಪ್ರಸಾರವಾಯಿತು.
Interview Live Phone-in Hrudyaya Ragaರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಉಪವಾಸ ಮತ್ತು ಅದರ ಪ್ರಯೋಜನಗಳು ಈ ಕುರಿತು ಮಾತನಾಡುವವರು ಉಳ್ಳಾಲದ ತಾಲೂಕು ಆಯುಷ್ ಆಸ್ಪತ್ರೆಯ ನ್ಯಾಚುರೋಪತಿ ತಜ್ಞವೈದ್ಯರಾದ ಡಾ. ವಸಂತ ಕುಮಾರ್ ಅವರು. ಈ ಕಾರ್ಯಕ್ರಮವು ಮಾರ್ಚ್ 12, 2025 ಬುಧವಾರದಂದು ಪ್ರಸಾರವಾಯಿತು.
Arogya Sarang Health Tipsತಾಳೊ ಉಮಾಳೊ ಕೊಂಕಣಿ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಕರಾಟೆ ತರಬೇತುದಾರ ಹಾಗೂ ಬ್ರಾಸ್ ಬ್ಯಾಂಡ್ ಮಾಲಕರಾದ ಎಲೋಶಿಯಸ್ ಲೊಯ್ಸಲ್ ಡಿ’ಸೋಜಾ ಕೂಳುರ್ ಅವರ ಜೊತೆಗೆ ನಡೆಸಿದ ಸಂದರ್ಶನ. ಈ ಕಾರ್ಯಕ್ರಮವು ಮಾರ್ಚ್ 11, 2025 ರಂದು ಪ್ರಸಾರವಾಯಿತು.
Interview Live Phone-in Thalo Umaloರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಪಿಸಿಓಎಸ್ ಗೆ ಕಾರಣ ಮತ್ತು ಚಿಕಿತ್ಸೆಗಳು ಈ ಕುರಿತು ಮಾತನಾಡುವವರು ಮಂಗಳೂರಿನ ಜಿಲ್ಲಾ ಆಯುಷ್ ಆಸ್ಪತ್ರೆಯ ಆಯುರ್ವೇದ ಹಾಗೂ ಕಾಯ ಚಿಕಿತ್ಸಾ ತಜ್ಞವೈದ್ಯರಾದ ಡಾ. ಯಶ್ವಿತಾ ರಮೇಶ್ ಅವರು. ಈ ಕಾರ್ಯಕ್ರಮವು ಮಾರ್ಚ್ 11, 2025 ಮಂಗಳವಾರದಂದು ಪ್ರಸಾರವಾಯಿತು.
Arogya Sarang Health Tipsರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಪಂಚಕರ್ಮ ಚಿಕಿತ್ಸೆಗಳು ಈ ಕುರಿತು ಮಾತನಾಡುವವರು ಮಂಗಳೂರಿನ ಜಿಲ್ಲಾ ಆಯುಷ್ ಆಸ್ಪತ್ರೆಯ ಪಂಚಕರ್ಮ ಚಿಕಿತ್ಸಾ ತಜ್ಞವೈದ್ಯರಾದ ಡಾ. ಬಸವರಾಜ್ ಶಿರೂರು ಅವರು. ಈ ಕಾರ್ಯಕ್ರಮವು ಮಾರ್ಚ್ 10, 2025 ಸೋಮವಾರದಂದು ಪ್ರಸಾರವಾಯಿತು.
Arogya Sarang Health Tipsನಮ್ಮ ಸಂವಿಧಾನ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಮಹಿಳೆ ಮತ್ತು ಸಂವಿಧಾನ ಈ ಕುರಿತು ಭಾಗವಹಿಸಿದವರು ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ರಾಜ್ಯ ಶಾಸ್ತ್ರ ವಿಭಾಗ ಮುಖ್ಯಸ್ಥರಾದ ಡಾ. ರೋಸ್ ವೀರಾ ಡಿಸೋಜಾ ಅವರು. ಈ ಕಾರ್ಯಕ್ರಮವು ಮಾರ್ಚ್ 08, 2025 ರಂದು ಪ್ರಸಾರವಾಯಿತು.
Namma Samvidhana Information Programmeಹಲೋ ವೆನ್ಲಾಕ್ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಅನಸ್ಥೇಶಿಯಾದಿಂದ ಮೊದಲು ಪ್ರತಿ ರೋಗಿಯು ತಿಳಿದುಕೊಳ್ಳಬೇಕಾದ ಅಗತ್ಯವಾದ ವಿಷಯಗಳು ಈ ಕುರಿತು ಮಂಗಳೂರಿನ ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯ ಅರವಳಿಕೆ ತಜ್ಞರಾದ ಡಾ. ರೆನಿಟಾ ಫೆರ್ನಾಂಡೀಸ್ ಅವರ ಮಾತುಗಳು. ಈ ಕಾರ್ಯಕ್ರಮವು ಮಾರ್ಚ್ 07, 2025 ರಂದು ಪ್ರಸಾರವಾಯಿತು.
Interview Live Phone-in Hallo Wenlock