Audio Collections

ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮ by Radio Sarang

ರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಸ್ವಸ್ಥ ಜೀವನದ ರಹಸ್ಯ, ನೈಸರ್ಗಿಕ ಚಿಕಿತ್ಸೆ ಮತ್ತು ಯೋಗ ಈ ಕುರಿತು ಮಾತನಾಡುವವರು ಮಂಗಳೂರಿನ ತಲಪಾಡಿಯ ಶಾರದಾ ಯೋಗ ಮತ್ತುನ್ಯಾಚುರೋಪತಿ ಮೆಡಿಕಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಹಾಗೂ ಹಿರಿಯ ವೈದ್ಯಕೀಯ ಅಧಿಕಾರಿ ಡಾ. ಸ್ವಪ್ನ ಎಸ್ ಅವರು. ಈ ಕಾರ್ಯಕ್ರಮವು ಏಪ್ರಿಲ್ 30, 2025 ರಂದು ಪ್ರಸಾರವಾಯಿತು.

Arogya Sarang Health Tips Information Programme
ಮಾರ್ಗದರ್ಶಿ ವಿಶೇಷ ಕಾರ್ಯಕ್ರಮ- ವಿಲ್ಮಾ ಎಲಿಜಬೆತ್ ತಾವ್ರೊ by Radio Sarang

ವಿವಿಧ ಯೋಜನೆಗಳು ಮತ್ತು ಸವಲತ್ತುಗಳ ಮಾಹಿತಿಯೊಂದಿಗೆ ಮೂಡಿಬರುವ ಮಾರ್ಗದರ್ಶಿ ವಿಶೇಷ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಕಾರ್ಮಿಕ ಮಂಡಳಿಯ ಯೋಜನೆಗಳು ಮತ್ತು ದೊರೆಯುವ ಸೌಲಭ್ಯಗಳು ಈ ಕುರಿತು ಭಾಗವಹಿಸಿದ ಅತಿಥಿ ಮಂಗಳೂರು ಉಪ ವಿಭಾಗ-2 ರ ಕಾರ್ಮಿಕ ಅಧಿಕಾರಿ ವಿಲ್ಮಾ ಎಲಿಜಬೆತ್ ತಾವ್ರೊ ಅವರು. ಈ ಕಾರ್ಯಕ್ರಮವು ಎಪ್ರಿಲ್ 25 ರಂದು ಪ್ರಸಾರವಾಯಿತು.

Interview Live Phone-in Margadarshi
ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮ by Radio Sarang

ರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ರೋಗ ನಿರೋಧಕ ಶಕ್ತಿಯ ವೃದ್ಧಿಗಾಗಿ ಯೋಗ ಹಾಗೂ ಪ್ರಕೃತಿ ಚಿಕಿತ್ಸೆಯ ಮಹತ್ವ ಈ ಕುರಿತು ಮಾತನಾಡುವವರು ಮಂಗಳೂರಿನ ತಲಪಾಡಿಯ ಶಾರದಾ ಯೋಗ ಮತ್ತುನ್ಯಾಚುರೋಪತಿ ಮೆಡಿಕಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ಸಾಯಿ ಸುಪ್ರಿಯಾ ಅವರು. ಈ ಕಾರ್ಯಕ್ರಮವು ಏಪ್ರಿಲ್ 29, 2025 ರಂದು ಪ್ರಸಾರವಾಯಿತು.

Arogya Sarang Health Tips Information Programme
Binnere Paterakathe -ಬಿನ್ನೆರೆ ಪಾತೆರಕತೆ by Radio Sarang

ರೇಡಿಯೋ ಸಾರಂಗ್ ನ ತುಳು ಪ್ರಸಾರದಲ್ಲಿ ಬಿನ್ನೆರೆ ಪಾತೆರಕತೆ ವಿಶೇಷ ಕಾರ್ಯಕ್ರಮದಲ್ಲಿ ಬಾಣಂತಿ ಆರೈಕೆ ಮಾಡುತ್ತಿರುವ ಮಂಗಳೂರಿನ ಶಕ್ತಿನಗರ ಕಾರ್ಮಿಕ ಕಾಲೊನಿಯ ಮೋಹಿನಿ ಶಕ್ತಿನಗರ ಅವರ ಜೊತೆಗಿನ ಸಂದರ್ಶನ. ಈ ಕಾರ್ಯಕ್ರಮವು ಏಪ್ರಿಲ್ 28, 2025 ರಂದು ಪ್ರಸಾರವಾಯಿತು.

Interview Binnere Paterakathe
ಸಮಾಜಮುಖಿ - ಉಮಾನಾಥ್ ಕೋಟೆಕಾರ್ by Radio Sarang

ರೇಡಿಯೋ ಸಾರಂಗ್ ನ ವಿನೂತನ ಕಾರ್ಯಕ್ರಮ ಸಮಾಜಮುಖಿ ಕಾರ್ಯಕ್ರಮದಲ್ಲಿ ಮಂಗಳೂರಿನ ಅಂಬಾ ಮಹೇಶ್ವರಿ ಸೇವಾ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಗಳಾದ ಉಮಾನಾಥ್ ಕೋಟೆಕಾರ್ ಅವರ ಜೊತೆ ನಡೆಸಿದ ಸಂದರ್ಶನ. ಈ ಕಾರ್ಯಕ್ರಮವು ಎಪ್ರಿಲ್ 24, 2025 ರಂದು ಪ್ರಸಾರವಾಯಿತು.

Interview Live Phone-in Samaja Mukhi
ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮ by Radio Sarang

ರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಹೋಮಿಯೋಪಥಿಯ ಮಹತ್ವ ಈ ಕುರಿತು ಮಾತನಾಡುವವರು ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಕೊಲ್ಲೂರು ಬಳ್ಕುಂಜೆಯ ಸರಕಾರಿ ಆಯುರ್ವೇದ ಚಿಕಿತ್ಸಾಲಯದ ಹೋಮಿಯೋಪಥಿ ತಜ್ಞೆ(BNHS) ಡಾ. ಮೇಘ ಬಿ ಕೆ ಅವರು. ಈ ಕಾರ್ಯಕ್ರಮವು ಏಪ್ರಿಲ್ 23, 2025 ರಂದು ಪ್ರಸಾರವಾಯಿತು.

Arogya Sarang Health Tips Information Programme
ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮ by Radio Sarang

ರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಸೂಜಿ ಚಿಕಿತ್ಸೆಯ ಮಹತ್ವ ಈ ಕುರಿತು ಮಾತನಾಡುವವರು ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಕೊಲ್ಲೂರು ಬಳ್ಕುಂಜೆಯ ಸರಕಾರಿ ಆಯುರ್ವೇದ ಚಿಕಿತ್ಸಾಲಯದಪ್ರಕೃತಿ ಚಿಕಿತ್ಸೆ ಹಾಗೂ ಯೋಗ ತಜ್ಞ(BNYS) ಡಾ. ಅಶ್ವಿನ್ ಕುಮಾರ್ ಅವರು. ಈ ಕಾರ್ಯಕ್ರಮವು ಏಪ್ರಿಲ್ 22, 2025 ರಂದು ಪ್ರಸಾರವಾಯಿತು.

Arogya Sarang Health Tips Information Programme
ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮ by Radio Sarang

ರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ನ್ಯಾಚುರೋಪತಿಯಲ್ಲಿ ಆಹಾರದ ಮಹತ್ವ ಈ ಕುರಿತು ಮಾತನಾಡುವವರು ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಕೊಲ್ಲೂರು ಬಳ್ಕುಂಜೆಯ ಸರಕಾರಿ ಆಯುರ್ವೇದ ಚಿಕಿತ್ಸಾಲಯದ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ತಜ್ಞರಾದ ಡಾ. ಅಶ್ವಿನಿ ಭಟ್ ಅವರು. ಈ ಕಾರ್ಯಕ್ರಮವು ಏಪ್ರಿಲ್ 21, 2025 ರಂದು ಪ್ರಸಾರವಾಯಿತು.

Arogya Sarang Health Tips
VOICE OF MANJULA WITH RJ MANJULA by Radio Sarang

ರೇಡಿಯೋ ಸಾರಂಗ್ ನ ವಿನೂತನ ಕಾರ್ಯಕ್ರಮ Voice Of Manjula with RJ Manjula, ಈ ಕಾರ್ಯಕ್ರಮವು ಏಪ್ರಿಲ್ 21,2025 ರಂದು ಪ್ರಸಾರವಾಯಿತು.

Special Program