ರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಸಂತಾನ ಹೀನತೆ/ ಬಂಜೆತನ ಈ ಕುರಿತು ಮಾತನಾಡುವವರು ಮಂಗಳೂರಿನ ತಲಪಾಡಿಯ ಶಾರದಾ ಯೋಗ ಮತ್ತುನ್ಯಾಚುರೋಪತಿ ಮೆಡಿಕಲ್ ಕಾಲೇಜಿನ ಪ್ರಸೂತಿ ತಂತ್ರ ಮತ್ತು ಸ್ತ್ರೀರೋಗ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಹಾಗೂ ಕನ್ಸಲ್ಟಿಂಗ್ ಫಿಸೀಶಿಯನ್ ಆಗಿರುವ ಡಾ. ಅಶ್ವಿನಿ ಮರಾಠೆ ಅವರು. ಈ ಕಾರ್ಯಕ್ರಮವು ಮೇ 05, 2025 ರಂದು ಪ್ರಸಾರವಾಯಿತು.
Arogya Sarang Health Tips Information Programmeರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಸ್ವಸ್ಥ ಜೀವನದ ರಹಸ್ಯ, ನೈಸರ್ಗಿಕ ಚಿಕಿತ್ಸೆ ಮತ್ತು ಯೋಗ ಈ ಕುರಿತು ಮಾತನಾಡುವವರು ಮಂಗಳೂರಿನ ತಲಪಾಡಿಯ ಶಾರದಾ ಯೋಗ ಮತ್ತುನ್ಯಾಚುರೋಪತಿ ಮೆಡಿಕಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಹಾಗೂ ಹಿರಿಯ ವೈದ್ಯಕೀಯ ಅಧಿಕಾರಿ ಡಾ. ಸ್ವಪ್ನ ಎಸ್ ಅವರು. ಈ ಕಾರ್ಯಕ್ರಮವು ಏಪ್ರಿಲ್ 30, 2025 ರಂದು ಪ್ರಸಾರವಾಯಿತು.
Arogya Sarang Health Tips Information Programmeರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ರೋಗ ನಿರೋಧಕ ಶಕ್ತಿಯ ವೃದ್ಧಿಗಾಗಿ ಯೋಗ ಹಾಗೂ ಪ್ರಕೃತಿ ಚಿಕಿತ್ಸೆಯ ಮಹತ್ವ ಈ ಕುರಿತು ಮಾತನಾಡುವವರು ಮಂಗಳೂರಿನ ತಲಪಾಡಿಯ ಶಾರದಾ ಯೋಗ ಮತ್ತುನ್ಯಾಚುರೋಪತಿ ಮೆಡಿಕಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ಸಾಯಿ ಸುಪ್ರಿಯಾ ಅವರು. ಈ ಕಾರ್ಯಕ್ರಮವು ಏಪ್ರಿಲ್ 29, 2025 ರಂದು ಪ್ರಸಾರವಾಯಿತು.
Arogya Sarang Health Tips Information Programmeರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಹೋಮಿಯೋಪಥಿಯ ಮಹತ್ವ ಈ ಕುರಿತು ಮಾತನಾಡುವವರು ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಕೊಲ್ಲೂರು ಬಳ್ಕುಂಜೆಯ ಸರಕಾರಿ ಆಯುರ್ವೇದ ಚಿಕಿತ್ಸಾಲಯದ ಹೋಮಿಯೋಪಥಿ ತಜ್ಞೆ(BNHS) ಡಾ. ಮೇಘ ಬಿ ಕೆ ಅವರು. ಈ ಕಾರ್ಯಕ್ರಮವು ಏಪ್ರಿಲ್ 23, 2025 ರಂದು ಪ್ರಸಾರವಾಯಿತು.
Arogya Sarang Health Tips Information Programmeರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಸೂಜಿ ಚಿಕಿತ್ಸೆಯ ಮಹತ್ವ ಈ ಕುರಿತು ಮಾತನಾಡುವವರು ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಕೊಲ್ಲೂರು ಬಳ್ಕುಂಜೆಯ ಸರಕಾರಿ ಆಯುರ್ವೇದ ಚಿಕಿತ್ಸಾಲಯದಪ್ರಕೃತಿ ಚಿಕಿತ್ಸೆ ಹಾಗೂ ಯೋಗ ತಜ್ಞ(BNYS) ಡಾ. ಅಶ್ವಿನ್ ಕುಮಾರ್ ಅವರು. ಈ ಕಾರ್ಯಕ್ರಮವು ಏಪ್ರಿಲ್ 22, 2025 ರಂದು ಪ್ರಸಾರವಾಯಿತು.
Arogya Sarang Health Tips Information Programmeರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ನ್ಯಾಚುರೋಪತಿಯಲ್ಲಿ ಆಹಾರದ ಮಹತ್ವ ಈ ಕುರಿತು ಮಾತನಾಡುವವರು ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಕೊಲ್ಲೂರು ಬಳ್ಕುಂಜೆಯ ಸರಕಾರಿ ಆಯುರ್ವೇದ ಚಿಕಿತ್ಸಾಲಯದ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ತಜ್ಞರಾದ ಡಾ. ಅಶ್ವಿನಿ ಭಟ್ ಅವರು. ಈ ಕಾರ್ಯಕ್ರಮವು ಏಪ್ರಿಲ್ 21, 2025 ರಂದು ಪ್ರಸಾರವಾಯಿತು.
Arogya Sarang Health Tipsರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ವಿಶ್ವ ಆರೋಗ್ಯ ದಿನಾಚರಣೆ-02 ಈ ಕುರಿತು ಭಾಗವಹಿಸುವವರು ಡಾ. ಸುಕನ್ಯಾ, ಸಹಾಯಕ ಪ್ರಾಧ್ಯಾಪಕರು, ಕೆ ಎ ಎಂಸಿ, ಮಂಗಳೂರು. ಸಂದರ್ಶನ ನಡೆಸಿದವರು ಮಂಗಳೂರಿನ ಆಯುಷ್ ಇಲಾಖೆಯ ಹಿರಿಯ ವೈದ್ಯಾಧಿಕಾರಿ ಡಾ ಶೋಭಾರಾಣಿ. ಈ ಕಾರ್ಯಕ್ರಮವು ಏಪ್ರಿಲ್ 16, 2025 ರಂದು ಪ್ರಸಾರವಾಯಿತು.
Arogya Sarang Health Tips Information Programmeರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ವಿಶ್ವ ಆರೋಗ್ಯ ದಿನಾಚರಣೆ-01 ಈ ಕುರಿತು ಭಾಗವಹಿಸುವವರು ಡಾ. ಸುಕನ್ಯಾ, ಸಹಾಯಕ ಪ್ರಾಧ್ಯಾಪಕರು, ಕೆ ಎ ಎಂಸಿ, ಮಂಗಳೂರು. ಸಂದರ್ಶನ ನಡೆಸಿದವರು ಮಂಗಳೂರಿನ ಆಯುಷ್ ಇಲಾಖೆಯ ಹಿರಿಯ ವೈದ್ಯಾಧಿಕಾರಿ ಡಾ ಶೋಭಾರಾಣಿ. ಈ ಕಾರ್ಯಕ್ರಮವು ಏಪ್ರಿಲ್ 16, 2025 ರಂದು ಪ್ರಸಾರವಾಯಿತು.
Arogya Sarang Health Tips Information Programmeರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಮೊಳಕೆ ಕಾಳುಗಳ ಆರೋಗ್ಯ ಪ್ರಯೋಜನಗಳು ಈ ಕುರಿತು ಮಾತನಾಡುವವರು ಉಳ್ಳಾಲ ಸರಕಾರಿ ತಾಲೂಕು ಆಯುಷ್ ಆಸ್ಪತ್ರೆಯ ನ್ಯಾಚುರೋಪತಿ ತಜ್ಞವೈದ್ಯರಾದ ಡಾ. ವಸಂತ ಕುಮಾರ್ ಅವರು. ಈ ಕಾರ್ಯಕ್ರಮವು ಮಾರ್ಚ್ 26, 2025 ಬುಧವಾರದಂದು ಪ್ರಸಾರವಾಯಿತು.
Arogya Sarang Health Tips Information Programme