ರೇಡಿಯೋ ಸಾರಂಗ್ ನ ವಿನೂತನ ಕಾರ್ಯಕ್ರಮ Voice Of Manjula with RJ Manjula ಈ ಕಾರ್ಯಕ್ರಮದಲ್ಲಿ ಮಳೆಯ ಜೊತೆಗಿನ ಅನುಭೂತಿ ಈ ಕುರಿತು ಮಾಹಿತಿಪೂರ್ಣ ಸಂಚಿಕೆ. ಈ ಕಾರ್ಯಕ್ರಮವು ಜೂನ್ 23, 2025 ರಂದು ಪ್ರಸಾರವಾಯಿತು.
Special Program Information Programme Voice Of Manjulaರೇಡಿಯೋ ಸಾರಂಗ್ ನ ವಿನೂತನ ಕಾರ್ಯಕ್ರಮ Voice Of Manjula with RJ Manjula ಈ ಕಾರ್ಯಕ್ರಮದಲ್ಲಿ ಮಳೆಗಾಲಕೆ ಹೊಸತೇನಿದೆ? ಈ ಕುರಿತು ಮಾಹಿತಿಪೂರ್ಣ ಸಂಚಿಕೆ. ಈ ಕಾರ್ಯಕ್ರಮವು ಜೂನ್ 09, 2025 ರಂದು ಪ್ರಸಾರವಾಯಿತು.
Special Program Information Programme Voice Of Manjulaನಮ್ಮ ಸಂವಿಧಾನ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಸಮಾನತೆಯ ಹಕ್ಕು ಈ ಕುರಿತು ಮಾತನಾಡಿದವರು ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ರಾಜ್ಯ ಶಾಸ್ತ್ರ ವಿಭಾಗ ಮುಖ್ಯಸ್ಥರಾದ ಡಾ. ರೋಸ್ ವೀರಾ ಡಿಸೋಜಾ ಅವರು. ಈ ಕಾರ್ಯಕ್ರಮವು ಜೂನ್ 07, 2025 ರಂದು ಪ್ರಸಾರವಾಯಿತು.
Talk Namma Samvidhana Information Programmeರೇಡಿಯೋ ಸಾರಂಗ್ ನ ವಿನೂತನ ಕಾರ್ಯಕ್ರಮ Voice Of Manjula with RJ Manjula ಈ ಕಾರ್ಯಕ್ರಮದಲ್ಲಿ ಮಳೆ ನೀರಿನ ಕೊಯ್ಲು ಈ ಕುರಿತು ಮಾಹಿತಿಪೂರ್ಣ ಸಂಚಿಕೆ. ಈ ಕಾರ್ಯಕ್ರಮವು ಮೇ 26, 2025 ರಂದು ಪ್ರಸಾರವಾಯಿತು.
Special Program Information Programmeನಮ್ಮ ಸಂವಿಧಾನ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಸಮಾನತೆ ಮತ್ತು ಸಂವಿಧಾನ ಈ ಕುರಿತು ಮಾತನಾಡಿದವರು ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ರಾಜ್ಯ ಶಾಸ್ತ್ರ ವಿಭಾಗ ಮುಖ್ಯಸ್ಥರಾದ ಡಾ. ರೋಸ್ ವೀರಾ ಡಿಸೋಜಾ ಅವರು. ಈ ಕಾರ್ಯಕ್ರಮವು ಮೇ24, 2025 ರಂದು ಪ್ರಸಾರವಾಯಿತು.
Talk Namma Samvidhana Information Programmeರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಮಲಬದ್ಧತೆಗೆ ನ್ಯಾಚುರೋಪತಿಯಲ್ಲಿ ಪರಿಹಾರ ಈ ಕುರಿತು ಮಾತನಾಡುವವರು ಮಂಗಳೂರಿನ ತಲಪಾಡಿಯ ಶಾರದಾ ಯೋಗ ಮತ್ತು ನ್ಯಾಚುರೋಪತಿ ಕಾಲೇಜು ಮತ್ತು ಆಸ್ಪತ್ರೆಯ ಮೆಡಿಕಲ್ ಆಫೀಸರ್ ಆಗಿರುವ ಡಾ. ನಯನಶ್ರೀ ಅವರು. ಈ ಕಾರ್ಯಕ್ರಮವು ಮೇ 21, 2025 ರಂದು ಪ್ರಸಾರವಾಯಿತು.
Arogya Sarang Health Tips Information Programmeರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ ಮತ್ತು ನ್ಯಾಚುರೋಪತಿ ಚಿಕಿತ್ಸೆ ಈ ಕುರಿತು ಮಾತನಾಡುವವರು ಮಂಗಳೂರಿನ ತಲಪಾಡಿಯ ಶಾರದಾ ಯೋಗ ಮತ್ತು ನ್ಯಾಚುರೋಪತಿ ಕಾಲೇಜು ಮತ್ತು ಆಸ್ಪತ್ರೆಯ ಸಹಾಯಕ ಪ್ರಾಧ್ಯಾಪಕರು ಹಾಗೂ ರೆಸಿಡೆನ್ಶಿಯಲ್ ಮೆಡಿಕಲ್ ಆಫೀಸರ್ ಆಗಿರುವ ಡಾ. ಭಾವನಾ ಎಮ್ ಅವರು. ಈ ಕಾರ್ಯಕ್ರಮವು ಮೇ 20, 2025 ರಂದು ಪ್ರಸಾರವಾಯಿತು.
Arogya Sarang Health Tips Information Programmeರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಮಧುಮೇಹ ನಿಯಂತ್ರಣಕ್ಕೆ ನ್ಯಾಚುರೋಪತಿ ಚಿಕಿತ್ಸೆ ಈ ಕುರಿತು ಮಾತನಾಡುವವರು ಮಂಗಳೂರಿನ ತಲಪಾಡಿಯ ಶಾರದಾ ಯೋಗ ಮತ್ತು ನ್ಯಾಚುರೋಪತಿ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಧ್ಯಾಪಕರು ಹಾಗೂ ಮೆಡಿಕಲ್ ಆಫೀಸರ್ ಆಗಿರುವ ಡಾ. ಹರ್ಷಿತ ಅವರು. ಈ ಕಾರ್ಯಕ್ರಮವು ಮೇ19, 2025 ರಂದು ಪ್ರಸಾರವಾಯಿತು.
Arogya Sarang Health Tips Information Programmeನಮ್ಮ ಸಂವಿಧಾನ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಪೌರತ್ವ ಮತ್ತು ಭಾರತ ಸಂವಿಧಾನ ಈ ಕುರಿತು ಮಾತನಾಡಿದವರು ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ರಾಜ್ಯ ಶಾಸ್ತ್ರ ವಿಭಾಗ ಮುಖ್ಯಸ್ಥರಾದ ಡಾ. ರೋಸ್ ವೀರಾ ಡಿಸೋಜಾ ಅವರು. ಈ ಕಾರ್ಯಕ್ರಮವು ಮೇ17, 2025 ರಂದು ಪ್ರಸಾರವಾಯಿತು.
Talk Namma Samvidhana Information Programme