ರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಸೂಜಿ ಚಿಕಿತ್ಸೆಯ ಮಹತ್ವ ಈ ಕುರಿತು ಮಾತನಾಡುವವರು ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಕೊಲ್ಲೂರು ಬಳ್ಕುಂಜೆಯ ಸರಕಾರಿ ಆಯುರ್ವೇದ ಚಿಕಿತ್ಸಾಲಯದಪ್ರಕೃತಿ ಚಿಕಿತ್ಸೆ ಹಾಗೂ ಯೋಗ ತಜ್ಞ(BNYS) ಡಾ. ಅಶ್ವಿನ್ ಕುಮಾರ್ ಅವರು. ಈ ಕಾರ್ಯಕ್ರಮವು ಏಪ್ರಿಲ್ 22, 2025 ರಂದು ಪ್ರಸಾರವಾಯಿತು.
Arogya Sarang Health Tips Information Programmeರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ವಿಶ್ವ ಆರೋಗ್ಯ ದಿನಾಚರಣೆ-02 ಈ ಕುರಿತು ಭಾಗವಹಿಸುವವರು ಡಾ. ಸುಕನ್ಯಾ, ಸಹಾಯಕ ಪ್ರಾಧ್ಯಾಪಕರು, ಕೆ ಎ ಎಂಸಿ, ಮಂಗಳೂರು. ಸಂದರ್ಶನ ನಡೆಸಿದವರು ಮಂಗಳೂರಿನ ಆಯುಷ್ ಇಲಾಖೆಯ ಹಿರಿಯ ವೈದ್ಯಾಧಿಕಾರಿ ಡಾ ಶೋಭಾರಾಣಿ. ಈ ಕಾರ್ಯಕ್ರಮವು ಏಪ್ರಿಲ್ 16, 2025 ರಂದು ಪ್ರಸಾರವಾಯಿತು.
Arogya Sarang Health Tips Information Programmeರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ವಿಶ್ವ ಆರೋಗ್ಯ ದಿನಾಚರಣೆ-01 ಈ ಕುರಿತು ಭಾಗವಹಿಸುವವರು ಡಾ. ಸುಕನ್ಯಾ, ಸಹಾಯಕ ಪ್ರಾಧ್ಯಾಪಕರು, ಕೆ ಎ ಎಂಸಿ, ಮಂಗಳೂರು. ಸಂದರ್ಶನ ನಡೆಸಿದವರು ಮಂಗಳೂರಿನ ಆಯುಷ್ ಇಲಾಖೆಯ ಹಿರಿಯ ವೈದ್ಯಾಧಿಕಾರಿ ಡಾ ಶೋಭಾರಾಣಿ. ಈ ಕಾರ್ಯಕ್ರಮವು ಏಪ್ರಿಲ್ 16, 2025 ರಂದು ಪ್ರಸಾರವಾಯಿತು.
Arogya Sarang Health Tips Information Programmeನಮ್ಮ ಸಂವಿಧಾನ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಮಾನವ ಹಕ್ಕುಗಳು ಈ ಕುರಿತು ಭಾಗವಹಿಸಿದವರು ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ರಾಜ್ಯ ಶಾಸ್ತ್ರ ವಿಭಾಗ ಮುಖ್ಯಸ್ಥರಾದ ಡಾ. ರೋಸ್ ವೀರಾ ಡಿಸೋಜಾ ಅವರು. ಈ ಕಾರ್ಯಕ್ರಮವು ಎಪ್ರಿಲ್ 12, 2025 ರಂದು ಪ್ರಸಾರವಾಯಿತು.
Namma Samvidhana Information Programmeರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಮೊಳಕೆ ಕಾಳುಗಳ ಆರೋಗ್ಯ ಪ್ರಯೋಜನಗಳು ಈ ಕುರಿತು ಮಾತನಾಡುವವರು ಉಳ್ಳಾಲ ಸರಕಾರಿ ತಾಲೂಕು ಆಯುಷ್ ಆಸ್ಪತ್ರೆಯ ನ್ಯಾಚುರೋಪತಿ ತಜ್ಞವೈದ್ಯರಾದ ಡಾ. ವಸಂತ ಕುಮಾರ್ ಅವರು. ಈ ಕಾರ್ಯಕ್ರಮವು ಮಾರ್ಚ್ 26, 2025 ಬುಧವಾರದಂದು ಪ್ರಸಾರವಾಯಿತು.
Arogya Sarang Health Tips Information Programmeನಮ್ಮ ಸಂವಿಧಾನ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ನ್ಯಾಯಾಂಗ ವ್ಯವಸ್ಠೆ ಈ ಕುರಿತು ಭಾಗವಹಿಸಿದವರು ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ರಾಜ್ಯ ಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ಆಲ್ವಿನ್ ಡಿಸೋಜಾ ಅವರು. ಈ ಕಾರ್ಯಕ್ರಮವು ಮಾರ್ಚ್ 22, 2025 ರಂದು ಪ್ರಸಾರವಾಯಿತು.
Namma Samvidhana Information Programmeನಮ್ಮ ಸಂವಿಧಾನ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಕಾರ್ಯಾಂಗ ಈ ಕುರಿತು ಭಾಗವಹಿಸಿದವರು ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ರಾಜ್ಯ ಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕಿ ಮರಿಯಾ ಶೈಲ ಡಿಸೋಜಾ ಅವರು. ಈ ಕಾರ್ಯಕ್ರಮವು ಮಾರ್ಚ್ 15, 2025 ರಂದು ಪ್ರಸಾರವಾಯಿತು.
Namma Samvidhana Information Programmeನಮ್ಮ ಸಂವಿಧಾನ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಮಹಿಳೆ ಮತ್ತು ಸಂವಿಧಾನ ಈ ಕುರಿತು ಭಾಗವಹಿಸಿದವರು ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ರಾಜ್ಯ ಶಾಸ್ತ್ರ ವಿಭಾಗ ಮುಖ್ಯಸ್ಥರಾದ ಡಾ. ರೋಸ್ ವೀರಾ ಡಿಸೋಜಾ ಅವರು. ಈ ಕಾರ್ಯಕ್ರಮವು ಮಾರ್ಚ್ 08, 2025 ರಂದು ಪ್ರಸಾರವಾಯಿತು.
Namma Samvidhana Information Programmeನಮ್ಮ ಸಂವಿಧಾನ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಭಾಗವಹಿಸಿದವರು ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ರಾಜ್ಯ ಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕಿ ಡಾ. ಶಕೀಲಾ ಹೆಗ್ಡೆ ಅವರು. ಈ ಕಾರ್ಯಕ್ರಮವು ಮಾರ್ಚ್ 01, 2025 ರಂದು ಪ್ರಸಾರವಾಯಿತು.
Namma Samvidhana Information Programme