ತಾಳೊ ಉಮಾಳೊ ಕೊಂಕಣಿ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಜೋಕಿಂ ಸ್ಟ್ಯಾನಿ ಅಲ್ವಾರಿಸ್ ಭಾಗವಹಿಸಿದರು. ಈ ಕಾರ್ಯಕ್ರಮವು ಜುಲೈ 01, 2024 ರಂದು ಪ್ರಸಾರವಾಯಿತು.
Interview Live Phone-in Thalo Umaloಮೈಕಾಲ್ತೊ ಪಲಕ ಬ್ಯಾರಿ ನೇರ ಪ್ರಸಾರ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವಾರ್ತಾಧಿಕಾರಿ ಬಿ.ಎ ಖಾದರ್ ಶಾ ಭಾಗವಹಿಸಿದರು. ಈ ಕಾರ್ಯಕ್ರಮವು ಜೂನ್ 28. 2024 ರಂದು ಪ್ರಸಾರವಾಯಿತು.
Interview Live Phone-in Maikalto Palakaರೇಡಿಯೋ ಸಾರಂಗ್ ನ ತುಳು ಪ್ರಸಾರದಲ್ಲಿ ಬಿನ್ನೆರೆ ಪಾತೆರಕತೆ ವಿಶೇಷ ಕಾರ್ಯಕ್ರಮದಲ್ಲಿ ಬೀದಿ ನಾಯಿಗಳಿಗೆ ಆಹಾರ ನೀಡುವ ಸಮಾಜ ಸೇವಕ ಮೋಹನ್ ದಾಸ್ ಕೃಷ್ಣನಗರ ಅವರ ಜೊತೆಗಿನ ಸಂದರ್ಶನ. ಈ ಕಾರ್ಯಕ್ರಮ ಜುಲೈ 1, 2024 ರಂದು ಪ್ರಸಾರವಾಯಿತು.
Interview Binnere Paterakathe Tulu Programmeಕಲಾ ಸಾರಂಗ್- ಸಾಹಿತ್ಯ ಸಾಂಸ್ಕೃತಿಕ ರಂಗದ ಸಾಧಕರೊಂದಿಗೆ ಸಂವಾದ- ಭಾಸ್ಕರ್ ರೈ ಕುಕ್ಕುವಳ್ಳಿ ನಿರೂಪಣೆಯಲ್ಲಿ 15 ದಿನಗಳಿಗೊಮ್ಮೆ ಮೂಡಿಬರುವ ಈ ಕಾರ್ಯಕ್ರಮದಲ್ಲಿ ಸಾಹಿತ್ಯ-ಕಲಾರಾಧಕ ವೈದ್ಯ ಜೀವವೃಕ್ಷ ಡಾ.ರಮಾನಂದ ಬನಾರಿ ಅವರ ಜೊತೆ ನಡೆಸಿದ ಸಂವಾದ. ಈ ಕಾರ್ಯಕ್ರಮವು ಜೂನ್ 22, 2024 ರಂದು ಪ್ರಸಾರವಾಯಿತು.
Interview Kala Sarangಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಯೋಗಚೇತನ, ಯೋಗ ಕಾಲೇಜು ಹಾಗೂ ಸಂಶೋಧನಾ ಕೇಂದ್ರದ ಶೈಕ್ಷಣಿಕ ನಿರ್ದೇಶಕರಾದ ಚೇತನಾ ಬಡೇಕರ್ ಅವರ ಜೊತೆ ವಿಶೇಷ ನೇರ ಪ್ರಸಾರ ಕಾರ್ಯಕ್ರಮ. ಈ ಕಾರ್ಯಕ್ರಮವು ಜೂನ್ 21, 2024 ರಂದು ಪ್ರಸಾರವಾಯಿತು.
Interview Live Phone-inರೇಡಿಯೋ ಸಾರಂಗ್ ನ ತುಳು ಪ್ರಸಾರದಲ್ಲಿ ಬಿನ್ನೆರೆ ಪಾತೆರಕತೆ ವಿಶೇಷ ಕಾರ್ಯಕ್ರಮದಲ್ಲಿ ಹಿರಿಯ ರಂಗಭೂಮಿ ಕಲಾವಿದರಾದ ಹರೀಶ್.ಕೆ.ಶಕ್ತಿನಗರ ಅವರ ಜೊತೆಗಿನ ಸಂದರ್ಶನ. ಈ ಕಾರ್ಯಕ್ರಮ ಜೂನ್ 17, 2024 ರಂದು ಪ್ರಸಾರವಾಯಿತು.
Interview Binnere Paterakathe Tulu Programmeತಾಳೊ ಉಮಾಳೊ ಕೊಂಕಣಿ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಸಾಹಿತಿ ಹಾಗೂ ಪ್ರಕಾಶಕರಾದ ಮಹೇಶ್ ಆರ್ ನಾಯಕ್ ಭಾಗವಹಿಸಿದರು. ಈ ಕಾರ್ಯಕ್ರಮವು ಜೂನ್ 10, 2024 ರಂದು ಪ್ರಸಾರವಾಯಿತು.
Interview Live Phone-in Thalo Umaloಮೈಕಾಲ್ತೊ ಪಲಕ ಬ್ಯಾರಿ ನೇರ ಪ್ರಸಾರ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಚೇರ್ಮನ್ ಆಗಿರುವ ಬಿ ಎ ಅಬ್ದುಲ್ ನಾಸಿರ್ ಲಕ್ಕಿ ಸ್ಟಾರ್ ಭಾಗವಹಿಸಿದರು. ಈ ಕಾರ್ಯಕ್ರಮವು ಜೂನ್ 07. 2024 ರಂದು ಪ್ರಸಾರವಾಯಿತು.
Interview Live Phone-in Maikalto Palakaರೇಡಿಯೋ ಸಾರಂಗ್ ವಿಶೇಷ ಕಾರ್ಯಕ್ರಮದಲ್ಲಿ ಮಳೆಗಾಲ ಮಳೆಕೊಯ್ಲಿಗೆ ಸಕಾಲ ಈ ವಿಷಯದ ಕುರಿತು ಮಂಗಳೂರಿನ ಬಲ್ಮಠ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಗದೀಶ ಬಾಳ ಅವರ ಜೊತೆ ನಡೆಸಿದ ಸಂದರ್ಶನ. ಈ ಕಾರ್ಯಕ್ರಮವು 07. 2024 ರಂದು ಪ್ರಸಾರವಾಯಿತು.
Interview