ರೇಡಿಯೋ ಸಂಜೆ ವಿಶೇಷ ಪ್ರಸಾರದಲ್ಲಿ EYECONIC - ವಿಕಲತೆಯನ್ನು ಮೆಟ್ಟಿ ನಿಂತವರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವವರು ಬೆಂಗಳೂರಿನ ಡಿ ಡಿ ಚಂದನ ವಾಹಿನಿಯ ಸಹಾಯಕ ನಿರ್ದೇಶಕರಾದ ಮೇಘನಾ ಕೆ ಟಿ, IAS್ಹಾಗೂ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಶಾಸ್ತ್ರೀಯ ಸಂಗೀತ ಕಲಾವಿದೆ ಕನ್ಮಣಿ ಎಸ್. ಈ ಕಾರ್ಯಕ್ರಮವನ್ನು ನಿರೂಪಿಸಿದವರು ರೇಡಿಯೋ ಸಾರಂಗ್ ನ ಆರ್ ಜೆ ಅಭಿಷೇಕ್ ಹಾಗೂ ಮಂಗಳೂರು ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಅಡ್ಮಿನ್ ಬ್ಲಾಕ್ ನ ನಿರ್ದೇಶಕರಾದ ಡಾ. ಚಾರ್ಲ್ಸ್ ವಿ ಫುಟಾರ್ಡೋ ಅವರು. ಈ ಕಾರ್ಯಕ್ರಮವು ಮಾರ್ಚ್ 17, 2025 ಸೋಮವಾರ ಸಂಜೆ 6 ಗಂಟೆಗೆ ಪ್ರಸಾರವಾಯಿತು.
Interview Radio Sanje Special Programಹಲೋ ವೆನ್ಲಾಕ್ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ Bipolar Disorder ಈ ಕುರಿತು ಮಂಗಳೂರಿನ ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯ ಮನೋರೋಗ ತಜ್ಞರಾದ ಡಾ. ಸುನಿಲ್ ಕುಮಾರ್ ಅವರ ಮಾತುಗಳು. ಈ ಕಾರ್ಯಕ್ರಮವು ಮಾರ್ಚ್ 14, 2025 ರಂದು ಪ್ರಸಾರವಾಯಿತು.
Interview Live Phone-in Hallo Wenlockರೇಡಿಯೋ ಸಾರಂಗ್ ನ ವಿನೂತನ ಕಾರ್ಯಕ್ರಮ ಸಮಾಜಮುಖಿ ಕಾರ್ಯಕ್ರಮದಲ್ಲಿ ಪರಿಸರ ಪ್ರೇಮಿ ಜಯಪ್ರಕಾಶ್ ಎಕ್ಕೂರು ಇವರ ಜೊತೆ ನಡೆಸಿದ ಸಂದರ್ಶನ. ಈ ಕಾರ್ಯಕ್ರಮವು ಮಾರ್ಚ್ 13, 2025 ರಂದು ಪ್ರಸಾರವಾಯಿತು.
Interview Live Phone-in Samaja Mukhiಹೃದಯ ರಾಗ ಕಾರ್ಯಕ್ರಮದಲ್ಲಿ ನಿವೃತ್ತ ಪೋಲಿಸ್ ಬ್ಯಾಂಡ್ ಮಾಸ್ಟರ್ ದಿನೇಶ್ ಕುಮಾರ್ ಮಾರ್ನಮಿಕಟ್ಟೆ ಅವರ ಜೊತೆ ನಡೆಸಿದ ಸಂದರ್ಶನ. ಈ ಕಾರ್ಯಕ್ರಮವು ಮಾರ್ಚ್ 12, 2025 ರಂದು ಪ್ರಸಾರವಾಯಿತು.
Interview Live Phone-in Hrudyaya Ragaತಾಳೊ ಉಮಾಳೊ ಕೊಂಕಣಿ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಕರಾಟೆ ತರಬೇತುದಾರ ಹಾಗೂ ಬ್ರಾಸ್ ಬ್ಯಾಂಡ್ ಮಾಲಕರಾದ ಎಲೋಶಿಯಸ್ ಲೊಯ್ಸಲ್ ಡಿ’ಸೋಜಾ ಕೂಳುರ್ ಅವರ ಜೊತೆಗೆ ನಡೆಸಿದ ಸಂದರ್ಶನ. ಈ ಕಾರ್ಯಕ್ರಮವು ಮಾರ್ಚ್ 11, 2025 ರಂದು ಪ್ರಸಾರವಾಯಿತು.
Interview Live Phone-in Thalo Umaloಹಲೋ ವೆನ್ಲಾಕ್ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಅನಸ್ಥೇಶಿಯಾದಿಂದ ಮೊದಲು ಪ್ರತಿ ರೋಗಿಯು ತಿಳಿದುಕೊಳ್ಳಬೇಕಾದ ಅಗತ್ಯವಾದ ವಿಷಯಗಳು ಈ ಕುರಿತು ಮಂಗಳೂರಿನ ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯ ಅರವಳಿಕೆ ತಜ್ಞರಾದ ಡಾ. ರೆನಿಟಾ ಫೆರ್ನಾಂಡೀಸ್ ಅವರ ಮಾತುಗಳು. ಈ ಕಾರ್ಯಕ್ರಮವು ಮಾರ್ಚ್ 07, 2025 ರಂದು ಪ್ರಸಾರವಾಯಿತು.
Interview Live Phone-in Hallo Wenlockರೇಡಿಯೋ ಸಾರಂಗ್ ನ ವಿನೂತನ ಕಾರ್ಯಕ್ರಮ ಸಮಾಜಮುಖಿ ಕಾರ್ಯಕ್ರಮದಲ್ಲಿ ಪರಿಸರ ಪ್ರೇಮಿ ದಿನೇಶ್ ಹೊಳ್ಳ ಇವರ ಜೊತೆ ನೇರ ಫೋನ್ ಇನ್ ಕಾರ್ಯಕ್ರಮವು ಮಾರ್ಚ್ 06,2025 ರಂದು ಪ್ರಸಾರವಾಯಿತು.
Interview Live Phone-in Samaja Mukhiತಾಳೊ ಉಮಾಳೊ ಕೊಂಕಣಿ ನೇರ ಪ್ರಸಾರ ಕಾರ್ಯಕ್ರಮದಲ್ಲಿ ವಿಶಾಲಿನ್ ಸಲ್ಡಾನಾ ಹಾಗೂ ಚೇತನ್ ಸಲ್ಡಾನಾ ಅವರ ಜೊತೆಗೆ ನಡೆಸಿದ ಸಂದರ್ಶನ. ಈ ಕಾರ್ಯಕ್ರಮವು ಮಾರ್ಚ್ 04, 2025 ರಂದು ಪ್ರಸಾರವಾಯಿತು.
Interview Live Phone-in Thalo Umalloರೇಡಿಯೋ ಸಾರಂಗ್ ನ ತುಳು ಪ್ರಸಾರದಲ್ಲಿ ಬಿನ್ನೆರೆ ಪಾತೆರಕತೆ ವಿಶೇಷ ಕಾರ್ಯಕ್ರಮದಲ್ಲಿ ಕ್ಯಾಂಟೀನ್ ಹಾಗೂ ಲೈಬ್ರೆರಿ ನಡೆಸುತ್ತಿರುವ ಪುಸ್ತಕ ಪ್ರೇಮಿ ಸುರೇಂದ್ರ ಕೋಟ್ಯಾನ್, ಉದ್ಯಾವರ ಮಾಡ ಅವರ ಜೊತೆಗಿನ ಸಂದರ್ಶನ. ಈ ಕಾರ್ಯಕ್ರಮವು ಮಾರ್ಚ್ 03, 2025 ರಂದು ಪ್ರಸಾರವಾಯಿತು.
Interview Binnere Paterakathe