ಹಲೋ ವೆನ್ಲಾಕ್ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಮೂಳೆ ಕ್ಯಾನ್ಸರ್ ಈ ಕುರಿತು ಮಂಗಳೂರಿನ ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯ ಮೂಳೆವಿಭಾಗದ ಮುಖ್ಯಸ್ಥರಾದ ಡಾ ಕೆ ಆರ್ ಕಾಮತ್ ಅವರ ಜೊತೆ ನಡೆಸಿದ ಸಂದರ್ಶನ. ಈ ಕಾರ್ಯಕ್ರಮವು ಮೇ 16, 2025 ರಂದು ಪ್ರಸಾರವಾಯಿತು.
Interview Live Phone-in Hallo Wenlockತುಳು ಚಾವಡಿ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಕೊರಗ ಭಾಷೆದ ರಾಯಭಾರಿ ಬಾಬು ಪಾಂಗಳ ಅವರ ಜೊತೆ ನಡೆಸಿದ ಸಂದರ್ಶನ. ಈ ಕಾರ್ಯಕ್ರಮವು ಮೇ 15,2025 ರಂದು ಪ್ರಸಾರವಾಯಿತು.
Interview Live Phone-in Tulu Chavadiವಿವಿಧ ಯೋಜನೆಗಳು ಮತ್ತು ಸವಲತ್ತುಗಳ ಮಾಹಿತಿಯೊಂದಿಗೆ ಮೂಡಿಬರುವ ಮಾರ್ಗದರ್ಶಿ ವಿಶೇಷ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಬಂಟ್ವಾಳ ತಾಲೂಕು ನರೇಗಾ ಘಟಕದ ಪ್ರಭಾರ ಸಹಾಯಕ ನಿರ್ದೇಶಕರಾದ ವಿಶ್ವನಾಥ ಬೈಲಮೂಲೆ ಅವರ ಜೊತೆ ನಡೆಸಿದ ಸಂದರ್ಶನ. ಈ ಕಾರ್ಯಕ್ರಮವು ಎಪ್ರಿಲ್ 04, 2025 ರಂದು ಪ್ರಸಾರವಾಯಿತು.
Interview Live Phone-in Margadarshiಹಲೋ ವೆನ್ಲಾಕ್ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಸಂಧಿಗಳ ಆರೈಕೆ ಮತ್ತು ವಿವಿಧ ಚಿಕಿತ್ಸೆಗಳು ಈ ಕುರಿತು ಮಂಗಳೂರಿನ ಕಸ್ತೂರ್ ಬಾ ಮೆಡಿಕಲ್ ಕಾಲೇಜಿನ ಮೂಳೆ ಚಿಕಿತ್ಸಾ ವಿಭಾಗದ ಶಸ್ತ್ರಚಿಕಿತ್ಸಾ ತಜ್ಞ ವೈದ್ಯರಾದ ಡಾ. ಮೊಹಮ್ಮದ್ ಅಕ್ವಿಬ್ ಶಕೀಲ್ ಅವರ ಜೊತೆ ನಡೆಸಿದ ಸಂದರ್ಶನ. ಈ ಕಾರ್ಯಕ್ರಮವು ಮೇ 09, 2025 ರಂದು ಪ್ರಸಾರವಾಯಿತು.
Interview Live Phone-in Hallo Wenlockರೇಡಿಯೋ ಸಾರಂಗ್ ನ ವಿನೂತನ ಕಾರ್ಯಕ್ರಮ ಸಮಾಜಮುಖಿ ಕಾರ್ಯಕ್ರಮದಲ್ಲಿ ಮಂಗಳೂರಿನ ಎಂ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ (ರಿ) ನ ಸ್ಥಾಪಕಾಧ್ಯಕ್ಷರಾದ ರಶೀದ್ ವಿಟ್ಲ ಅವರ ಜೊತೆ ನಡೆಸಿದ ಸಂದರ್ಶನ. ಈ ಕಾರ್ಯಕ್ರಮವು ಮೇ 08, 2025 ರಂದು ಪ್ರಸಾರವಾಯಿತು.
Interview Live Phone-in Samaja Mukhiವಿವಿಧ ಯೋಜನೆಗಳು ಮತ್ತು ಸವಲತ್ತುಗಳ ಮಾಹಿತಿಯೊಂದಿಗೆ ಮೂಡಿಬರುವ ಮಾರ್ಗದರ್ಶಿ ವಿಶೇಷ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಪಶುಪಾಲನ ಇಲಾಖೆಯಲ್ಲಿನ ಸೇವೆಗಳು ಮತ್ತು ಯೋಜನೆಗಳು ಈ ಕುರಿತು ಭಾಗವಹಿಸಿದ ಅತಿಥಿ ದಕ್ಷಿಣ ಕನ್ನಡ ಜಿಲ್ಲೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವೆಗಳ ಇಲಾಖೆಯ ಉಪ ನಿರ್ದೇಶಕರ ಕಛೇರಿಯ ಮುಖ್ಯ ಪಶು ವೈದ್ಯಾಧಿಕಾರಿ (ಆಡಳಿತ) ಡಾ. ವಸಂತ ಕುಮಾರ್ ಶೆಟ್ಟಿಅವರು. ಈ ಕಾರ್ಯಕ್ರಮವು ಮಾರ್ಚ್ 21 ರಂದು ಪ್ರಸಾರವಾಯಿತು.
Interview Live Phone-in Margadarshiವಿವಿಧ ಯೋಜನೆಗಳು ಮತ್ತು ಸವಲತ್ತುಗಳ ಮಾಹಿತಿಯೊಂದಿಗೆ ಮೂಡಿಬರುವ ಮಾರ್ಗದರ್ಶಿ ವಿಶೇಷ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಕಾರ್ಮಿಕ ಮಂಡಳಿಯ ಯೋಜನೆಗಳು ಮತ್ತು ದೊರೆಯುವ ಸೌಲಭ್ಯಗಳು ಈ ಕುರಿತು ಭಾಗವಹಿಸಿದ ಅತಿಥಿ ಮಂಗಳೂರು ಉಪ ವಿಭಾಗ-2 ರ ಕಾರ್ಮಿಕ ಅಧಿಕಾರಿ ವಿಲ್ಮಾ ಎಲಿಜಬೆತ್ ತಾವ್ರೊ ಅವರು. ಈ ಕಾರ್ಯಕ್ರಮವು ಎಪ್ರಿಲ್ 25 ರಂದು ಪ್ರಸಾರವಾಯಿತು.
Interview Live Phone-in Margadarshiರೇಡಿಯೋ ಸಾರಂಗ್ ನ ವಿನೂತನ ಕಾರ್ಯಕ್ರಮ ಸಮಾಜಮುಖಿ ಕಾರ್ಯಕ್ರಮದಲ್ಲಿ ಮಂಗಳೂರಿನ ಅಂಬಾ ಮಹೇಶ್ವರಿ ಸೇವಾ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಗಳಾದ ಉಮಾನಾಥ್ ಕೋಟೆಕಾರ್ ಅವರ ಜೊತೆ ನಡೆಸಿದ ಸಂದರ್ಶನ. ಈ ಕಾರ್ಯಕ್ರಮವು ಎಪ್ರಿಲ್ 24, 2025 ರಂದು ಪ್ರಸಾರವಾಯಿತು.
Interview Live Phone-in Samaja Mukhiತಾಳೊ ಉಮಾಳೊ ಕೊಂಕಣಿ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಮಂಗಳೂರಿನ ಕೂಳೂರಿನ ಪ್ರತಿಭಾವಂತ ಜೋಡಿಗಳಾದ ಜೀವನ್ ಪಿರೇರಾ ಹಾಗೂ ಡಿಂಪಲ್ ಸೋನಿಯಾ ಡಿಸೋಜಾ ಅವರ ಜೊತೆ ನಡೆಸಿದ ಸಂದರ್ಶನ. ಈ ಕಾರ್ಯಕ್ರಮವು ಏಪ್ರಿಲ್ 15, 2025 ರಂದು ಪ್ರಸಾರವಾಯಿತು.
Interview Live Phone-in Thalo Umalo