ರೇಡಿಯೋ ಸಾರಂಗ್ ನ ವಿನೂತನ ಕಾರ್ಯಕ್ರಮ ಸಮಾಜಮುಖಿ ಕಾರ್ಯಕ್ರಮದಲ್ಲಿ ಪರಿಸರ ಪ್ರೇಮಿ ಜಯಪ್ರಕಾಶ್ ಎಕ್ಕೂರು ಇವರ ಜೊತೆ ನಡೆಸಿದ ಸಂದರ್ಶನ. ಈ ಕಾರ್ಯಕ್ರಮವು ಮಾರ್ಚ್ 13, 2025 ರಂದು ಪ್ರಸಾರವಾಯಿತು.
Interview Live Phone-in Samaja Mukhiಹೃದಯ ರಾಗ ಕಾರ್ಯಕ್ರಮದಲ್ಲಿ ನಿವೃತ್ತ ಪೋಲಿಸ್ ಬ್ಯಾಂಡ್ ಮಾಸ್ಟರ್ ದಿನೇಶ್ ಕುಮಾರ್ ಮಾರ್ನಮಿಕಟ್ಟೆ ಅವರ ಜೊತೆ ನಡೆಸಿದ ಸಂದರ್ಶನ. ಈ ಕಾರ್ಯಕ್ರಮವು ಮಾರ್ಚ್ 12, 2025 ರಂದು ಪ್ರಸಾರವಾಯಿತು.
Interview Live Phone-in Hrudyaya Ragaತಾಳೊ ಉಮಾಳೊ ಕೊಂಕಣಿ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಕರಾಟೆ ತರಬೇತುದಾರ ಹಾಗೂ ಬ್ರಾಸ್ ಬ್ಯಾಂಡ್ ಮಾಲಕರಾದ ಎಲೋಶಿಯಸ್ ಲೊಯ್ಸಲ್ ಡಿ’ಸೋಜಾ ಕೂಳುರ್ ಅವರ ಜೊತೆಗೆ ನಡೆಸಿದ ಸಂದರ್ಶನ. ಈ ಕಾರ್ಯಕ್ರಮವು ಮಾರ್ಚ್ 11, 2025 ರಂದು ಪ್ರಸಾರವಾಯಿತು.
Interview Live Phone-in Thalo Umaloಹಲೋ ವೆನ್ಲಾಕ್ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಅನಸ್ಥೇಶಿಯಾದಿಂದ ಮೊದಲು ಪ್ರತಿ ರೋಗಿಯು ತಿಳಿದುಕೊಳ್ಳಬೇಕಾದ ಅಗತ್ಯವಾದ ವಿಷಯಗಳು ಈ ಕುರಿತು ಮಂಗಳೂರಿನ ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯ ಅರವಳಿಕೆ ತಜ್ಞರಾದ ಡಾ. ರೆನಿಟಾ ಫೆರ್ನಾಂಡೀಸ್ ಅವರ ಮಾತುಗಳು. ಈ ಕಾರ್ಯಕ್ರಮವು ಮಾರ್ಚ್ 07, 2025 ರಂದು ಪ್ರಸಾರವಾಯಿತು.
Interview Live Phone-in Hallo Wenlockರೇಡಿಯೋ ಸಾರಂಗ್ ನ ವಿನೂತನ ಕಾರ್ಯಕ್ರಮ ಸಮಾಜಮುಖಿ ಕಾರ್ಯಕ್ರಮದಲ್ಲಿ ಪರಿಸರ ಪ್ರೇಮಿ ದಿನೇಶ್ ಹೊಳ್ಳ ಇವರ ಜೊತೆ ನೇರ ಫೋನ್ ಇನ್ ಕಾರ್ಯಕ್ರಮವು ಮಾರ್ಚ್ 06,2025 ರಂದು ಪ್ರಸಾರವಾಯಿತು.
Interview Live Phone-in Samaja Mukhiತಾಳೊ ಉಮಾಳೊ ಕೊಂಕಣಿ ನೇರ ಪ್ರಸಾರ ಕಾರ್ಯಕ್ರಮದಲ್ಲಿ ವಿಶಾಲಿನ್ ಸಲ್ಡಾನಾ ಹಾಗೂ ಚೇತನ್ ಸಲ್ಡಾನಾ ಅವರ ಜೊತೆಗೆ ನಡೆಸಿದ ಸಂದರ್ಶನ. ಈ ಕಾರ್ಯಕ್ರಮವು ಮಾರ್ಚ್ 04, 2025 ರಂದು ಪ್ರಸಾರವಾಯಿತು.
Interview Live Phone-in Thalo Umalloಹಲೋ ವೆನ್ಲಾಕ್ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಜ್ವರಗಳು ಹಲವು, ಔಷಧ ಬಳಕೆಯ ಬಗ್ಗೆ ಜಾಗೃತಿಯಿರಲಿ ಈ ಕುರಿತು ಮಂಗಳೂರಿನ ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯ ಹಿರಿಯ ತಜ್ಞರಾದ ಡಾ. ಜೂಲಿಯನ್ ಸಲ್ಡಾನಾ ಅವರ ಮಾತುಗಳು. ಈ ಕಾರ್ಯಕ್ರಮವು ಫೆಬ್ರವರಿ 28, 2025 ರಂದು ಪ್ರಸಾರವಾಯಿತು.
Interview Live Phone-in Hallo Wenlockಹೃದಯ ರಾಗ ಕಾರ್ಯಕ್ರಮದಲ್ಲಿ ಬಹುಮುಖ ಪ್ರತಿಭೆ ಪೂಜಾ ನಾಯರ್, ಕಾರ್ಮಿಕ ಕಾಲೋನಿ, ಶಕ್ತಿನಗರ ಅವರ ಜೊತೆ ನಡೆಸಿದ ಸಂದರ್ಶನ. ಈ ಕಾರ್ಯಕ್ರಮವು ಫೆಬ್ರವರಿ 26, 2025 ರಂದು ಪ್ರಸಾರವಾಯಿತು.
Live Phone-in Hrudyaya Ragaಹಲೋ ವೆನ್ಲಾಕ್ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಕಾಮಾಲೆ ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ. ನವೀನ್ ಚಂದ್ರ ಕುಲಾಲ್ ಅವರ ಮಾತುಗಳು. ಈ ಕಾರ್ಯಕ್ರಮವು ಫೆಬ್ರವರಿ 21,2025 ರಂದು ಪ್ರಸಾರವಾಯಿತು.
Live Phone-in Hallo Wenlock