Audio Collections

ಮಾರ್ಗದರ್ಶಿ ವಿಶೇಷ ಕಾರ್ಯಕ್ರಮ- ವಿಶ್ವನಾಥ ಬೈಲಮೂಲೆ by Radio Sarang

ವಿವಿಧ ಯೋಜನೆಗಳು ಮತ್ತು ಸವಲತ್ತುಗಳ ಮಾಹಿತಿಯೊಂದಿಗೆ ಮೂಡಿಬರುವ ಮಾರ್ಗದರ್ಶಿ ವಿಶೇಷ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಬಂಟ್ವಾಳ ತಾಲೂಕು ನರೇಗಾ ಘಟಕದ ಪ್ರಭಾರ ಸಹಾಯಕ ನಿರ್ದೇಶಕರಾದ ವಿಶ್ವನಾಥ ಬೈಲಮೂಲೆ ಅವರ ಜೊತೆ ನಡೆಸಿದ ಸಂದರ್ಶನ. ಈ ಕಾರ್ಯಕ್ರಮವು ಎಪ್ರಿಲ್ 04, 2025 ರಂದು ಪ್ರಸಾರವಾಯಿತು.

Interview Live Phone-in Margadarshi
ಮಾರ್ಗದರ್ಶಿ ವಿಶೇಷ ಕಾರ್ಯಕ್ರಮ- ಡಾ. ವಸಂತ ಕುಮಾರ್ ಶೆಟ್ಟಿ by Radio Sarang

ವಿವಿಧ ಯೋಜನೆಗಳು ಮತ್ತು ಸವಲತ್ತುಗಳ ಮಾಹಿತಿಯೊಂದಿಗೆ ಮೂಡಿಬರುವ ಮಾರ್ಗದರ್ಶಿ ವಿಶೇಷ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಪಶುಪಾಲನ ಇಲಾಖೆಯಲ್ಲಿನ ಸೇವೆಗಳು ಮತ್ತು ಯೋಜನೆಗಳು ಈ ಕುರಿತು ಭಾಗವಹಿಸಿದ ಅತಿಥಿ ದಕ್ಷಿಣ ಕನ್ನಡ ಜಿಲ್ಲೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವೆಗಳ ಇಲಾಖೆಯ ಉಪ ನಿರ್ದೇಶಕರ ಕಛೇರಿಯ ಮುಖ್ಯ ಪಶು ವೈದ್ಯಾಧಿಕಾರಿ (ಆಡಳಿತ) ಡಾ. ವಸಂತ ಕುಮಾರ್ ಶೆಟ್ಟಿಅವರು. ಈ ಕಾರ್ಯಕ್ರಮವು ಮಾರ್ಚ್ 21 ರಂದು ಪ್ರಸಾರವಾಯಿತು.

Interview Live Phone-in Margadarshi
ಮಾರ್ಗದರ್ಶಿ ವಿಶೇಷ ಕಾರ್ಯಕ್ರಮ- ವಿಲ್ಮಾ ಎಲಿಜಬೆತ್ ತಾವ್ರೊ by Radio Sarang

ವಿವಿಧ ಯೋಜನೆಗಳು ಮತ್ತು ಸವಲತ್ತುಗಳ ಮಾಹಿತಿಯೊಂದಿಗೆ ಮೂಡಿಬರುವ ಮಾರ್ಗದರ್ಶಿ ವಿಶೇಷ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಕಾರ್ಮಿಕ ಮಂಡಳಿಯ ಯೋಜನೆಗಳು ಮತ್ತು ದೊರೆಯುವ ಸೌಲಭ್ಯಗಳು ಈ ಕುರಿತು ಭಾಗವಹಿಸಿದ ಅತಿಥಿ ಮಂಗಳೂರು ಉಪ ವಿಭಾಗ-2 ರ ಕಾರ್ಮಿಕ ಅಧಿಕಾರಿ ವಿಲ್ಮಾ ಎಲಿಜಬೆತ್ ತಾವ್ರೊ ಅವರು. ಈ ಕಾರ್ಯಕ್ರಮವು ಎಪ್ರಿಲ್ 25 ರಂದು ಪ್ರಸಾರವಾಯಿತು.

Interview Live Phone-in Margadarshi
ಮಾರ್ಗದರ್ಶಿ ವಿಶೇಷ ಕಾರ್ಯಕ್ರಮ- ಗುರುಪ್ರಕಾಶ್ ಶೆಟ್ಟಿ by Radio Sarang

ವಿವಿಧ ಯೋಜನೆಗಳು ಮತ್ತು ಸವಲತ್ತುಗಳ ಮಾಹಿತಿಯೊಂದಿಗೆ ಮೂಡಿಬರುವ ಮಾರ್ಗದರ್ಶಿ ವಿಶೇಷ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಸೌರವಿದ್ಯುತ್ ಅಳವಡಿಕೆಗೆ ಇರುವ ವಿವಿಧ ಯೋಜನೆಗಳು ಈ ಕುರಿತು ಭಾಗವಹಿಸಿದವರು ಸೆಲ್ಕೋ ಸಂಸ್ಥೆಯ ಡೆಪ್ಯುಟಿ ಜನರಲ್ ಮ್ಯಾನೇಜರ್ ಆಗಿರುವ ಗುರುಪ್ರಕಾಶ್ ಶೆಟ್ಟಿ ಅವರು. ಈ ಕಾರ್ಯಕ್ರಮವು ಮಾರ್ಚ್ 28 ರಂದು ಪ್ರಸಾರವಾಯಿತು.

Interview Live Phone-in Margadarshi