ರೇಡಿಯೋ ಸಾರಂಗ್ ವಿಶೇಷ ಪ್ರಸಾರದಲ್ಲಿ ವಿಶ್ವ ತಂಬಾಕು ವಿರೋಧಿ ದಿನ ಈ ಕುರಿತು ಭಾಗವಹಿಸಿದವರು ಮಂಗಳೂರಿನ ಕೆ ಎಂ ಸಿ ಆಸ್ಪತ್ರೆಯ ಸಮುದಾಯ ಆರೋಗ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಅಜಯ್ ಮಲ್ಯ ಹಾಗೂ ಮಂಗಳೂರಿನ ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸ್ ನ ಸಾರ್ವಜನಿಕ ದಂತ ಆರೋಗ್ಯ ವಿಭಾಗದ ಹಿರಿಯ ಉಪನ್ಯಾಸಕರಾದ ಡಾ. ಅವಿನಾಶ್ ಬಿ. ಆರ್. ಈ ಕಾರ್ಯಕ್ರಮವು ಮೇ 31,2025 ರಂದು ಪ್ರಸಾರವಾಯಿತು.
Talk Special talk Special Programರಂಜಾನ್ ವಿಶೇಷ ಕಾರ್ಯಕ್ರಮದಲ್ಲಿ ಮಾತನಾಡುವವರು ಸಾಮಾಜಿಕ ಕಾರ್ಯಕರ್ತೆ ಶಮೀಲಾ ಜಹಾನ್. ಈ ಕಾರ್ಯಕ್ರಮವು ಮಾರ್ಚ್ 02, 2025 ರಂದು ಪ್ರಸಾರವಾಯಿತು.
Special talkಕನ್ನಡ ಪ್ರಸಾರ ದಲ್ಲಿ ಪ್ರೀವಂತ ಕ್ರಿಯೇಟಿವ್ ಸೆಂಟರ್ ಸಂಸ್ಥೆಯ ವಿದ್ಯಾರ್ಥಿಗಳಿಂದ ಸ್ಪೆಷಲ್ ಟಾಕ್ ಕಾರ್ಯಕ್ರಮ. ರಚನೆ ಮತ್ತು ನಿರ್ದೇಶನ- ಕುಮಾರೇಶ್ ಕಣಿಯೂರು. ಈ ಕಾರ್ಯಕ್ರಮವು ಜೂನ್ 14, 2024 ರಂದು ಪ್ರಸಾರವಾಯಿತು.
Kannada Programme Special talk